ಮಾಲಾಡಿ: ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ನಡುವೆ ಅಪಘಾತ

Suddi Udaya

ಮಾಲಾಡಿ: ಕೊಲ್ಪದಬೈಲು ಪೆಟ್ರೋಲ್ ಪಂಪ್ ಸಮೀಪ ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ಗಾಡಿ ನಡುವೆ ಅಪಘಾತ ನಡೆದ ಘಟನೆ ಜ 3‌ ರಂದು ನಡೆದಿದೆ.

ಹೆದ್ದಾರಿಯ ಕೆಲಸ ನಡೆಯಿತ್ತಿದ್ದು ಮಾರ್ಗದಲ್ಲಿ ಮಣ್ಣು ಹಾಕಿದ್ದು ಮಳೆಗೆ ಕೆಲವು ದ್ವಿಚಕ್ರ ಚಾಲಕರು ಕೆಸರಿಗೆ ಬಿದ್ದು ವಾಹನ ಚಾಲಕರು ಸಂಚಾರಕ್ಕೆ ಪರದಾಡಿದ ಘಟನೆ ಸಂಭವಿಸಿದೆ. ಸುಮಾರು ಒಂದು ಗಂಟೆ ಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ.

Leave a Comment

error: Content is protected !!