22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮಾಲಾಡಿ: ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ನಡುವೆ ಅಪಘಾತ

ಮಾಲಾಡಿ: ಕೊಲ್ಪದಬೈಲು ಪೆಟ್ರೋಲ್ ಪಂಪ್ ಸಮೀಪ ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ಗಾಡಿ ನಡುವೆ ಅಪಘಾತ ನಡೆದ ಘಟನೆ ಜ 3‌ ರಂದು ನಡೆದಿದೆ.

ಹೆದ್ದಾರಿಯ ಕೆಲಸ ನಡೆಯಿತ್ತಿದ್ದು ಮಾರ್ಗದಲ್ಲಿ ಮಣ್ಣು ಹಾಕಿದ್ದು ಮಳೆಗೆ ಕೆಲವು ದ್ವಿಚಕ್ರ ಚಾಲಕರು ಕೆಸರಿಗೆ ಬಿದ್ದು ವಾಹನ ಚಾಲಕರು ಸಂಚಾರಕ್ಕೆ ಪರದಾಡಿದ ಘಟನೆ ಸಂಭವಿಸಿದೆ. ಸುಮಾರು ಒಂದು ಗಂಟೆ ಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಡಿರ ನಾಗಬನದಲ್ಲಿ ನಾಗದೇವರಿಗೆ ತಂಬಿಲ ಸೇವೆ

Suddi Udaya

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ಸಹಭಾಗಿತ್ವದೊಂದಿಗೆ ಭಾರತೀಯ ಜೀವ ವಿಮಾ ನಿಗಮದಿಂದ 333 ವಿಮಾ ಗ್ರಾಮಗಳ ಘೋಷಣೆ

Suddi Udaya

ಕರ್ನಾಟಕ ದಲಿತ ಚಳುವಳಿ ಸಂಭ್ರಮಾಚರಣಾ ಸಮಿತಿ ಬೆಳ್ತಂಗಡಿ; ಡಿ. 16 : ಬೆಳ್ತಂಗಡಿಯಲ್ಲಿ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮಾಚರಣೆ: ವಿಚಾರ ಸಂಕಿರಣ, ಬೃಹತ್ ಮೆರವಣಿಗೆ, ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಕೋಯ ನಗರದ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಾ. 13-14: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಜಾತ್ರೋತ್ಸವ : ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!