25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮಾಲಾಡಿ: ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ನಡುವೆ ಅಪಘಾತ

ಮಾಲಾಡಿ: ಕೊಲ್ಪದಬೈಲು ಪೆಟ್ರೋಲ್ ಪಂಪ್ ಸಮೀಪ ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ಗಾಡಿ ನಡುವೆ ಅಪಘಾತ ನಡೆದ ಘಟನೆ ಜ 3‌ ರಂದು ನಡೆದಿದೆ.

ಹೆದ್ದಾರಿಯ ಕೆಲಸ ನಡೆಯಿತ್ತಿದ್ದು ಮಾರ್ಗದಲ್ಲಿ ಮಣ್ಣು ಹಾಕಿದ್ದು ಮಳೆಗೆ ಕೆಲವು ದ್ವಿಚಕ್ರ ಚಾಲಕರು ಕೆಸರಿಗೆ ಬಿದ್ದು ವಾಹನ ಚಾಲಕರು ಸಂಚಾರಕ್ಕೆ ಪರದಾಡಿದ ಘಟನೆ ಸಂಭವಿಸಿದೆ. ಸುಮಾರು ಒಂದು ಗಂಟೆ ಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ.

Related posts

ಕಿನ್ನಿಗೋಳಿಯ ಐತಿಹಾಸಿಕ ಜಯದ ರೂವಾರಿ ಮಡಂತ್ಯಾರಿನ ಜೋಯೇಲ್ ಮೆಂಡೋನ್ಸಾ

Suddi Udaya

ನಡ ಶಾಲಾ ಶತಮಾನೋತ್ಸವ ಸಮಾರೋಪ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುಲ್ಕೇರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ದುರ್ಗಾ ಫ್ರೆಂಡ್ಸ್ ಕಲ್ಲಡ್ಕ : ಬೃಹತ್ ರಕ್ತದಾನ ಮತ್ತು ಉಚಿತ ಕಣ್ಣು ಹಾಗೂ ದಂತ ತಪಾಸಣಾ ಶಿಬಿರ

Suddi Udaya

ಆ.28 : ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya
error: Content is protected !!