April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಯೋಧ್ಯೆ ಬಾಲರಾಮ ಮೂರ್ತಿ ಕೆತ್ತನೆ ಕೆಲಸದಲ್ಲಿ ಭಾಗಿಯಾದ ಶಿಲ್ಪಿ ಜಯಚಂದ್ರ ನಾಳ

ಬೆಳ್ತಂಗಡಿ : ಶ್ರೀ ರಾಮ ಜನ್ಮಭೂಮಿ ಅಯೋಧ್ಯೆ ಇಲ್ಲಿ ಗರ್ಭಗುಡಿಯ ಬಾಲರಾಮನ ಮೂರ್ತಿ ಮೂರ್ತಿ ನಿರ್ಮಾಣಕ್ಕಾಗಿ ದೇಶದ ಮೂರು ಶ್ರೇಷ್ಠ ಕಲಾವಿದರು ತಂಡವನ್ನು ಮಂದಿರದ ಟ್ರಸ್ಟ್ ಆಯ್ಕೆ ಮಾಡಿದ್ದು ಇದರಲ್ಲಿ ರಾಜಸ್ಥಾನದ ಒಂದು ತಂಡ ಹಾಗೂ ಕರ್ನಾಟಕದ ಎರಡು ತಂಡವಿದ್ದು ಈ ಪೈಕಿ ವಿಪಿನ್ ಬದುರ್ಯ ಹಾಗೂ ಜಿ.ಎಲ್.ಭಟ್.ರವರ ತಂಡದಲ್ಲಿ ನಾಲ್ಕು ಜನ ಶಿಷ್ಯರ ತಂಡ 1 ತಿಂಗಳ ಕಾಲ ಮೂರ್ತಿಯ ಕೆತ್ತನೆ ಕೆಲಸ ಸಂಪೂರ್ಣ ಗೊಂಡಿದೆ.


ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನ್ಯಾಯತರ್ಪು ಗ್ರಾಮದ ಕಲಾ ಶಿಲ್ಪಿ ಪ್ರಶಸ್ತಿ ಪಡೆದ ಜಯಚಂದ್ರ ಆಚಾರ್ಯ ಅವರು ಮೂರ್ತಿ ನಿರ್ಮಾಣ ಕಾರ್ಯದಲ್ಲಿ ಭಾಗಿಯಾಗಿದ್ದರು. ನ್ಯಾಯತರ್ಪು ಗ್ರಾಮದ ನಾಳ ದೇವಿನಗರ ಜನತಾ ಕಾಲೋನಿ ನಿವಾಸಿ ಶಾಮರಾಯ ಆಚಾರ್ಯ ಹಾಗೂ ಲಲಿತಾ ದಂಪತಿಗಳ ಪುತ್ರರಾಗಿದ್ದಾರೆ.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬಿಜೆಪಿ ಶಿರ್ಲಾಲು ಬೂತ್ ಸಂಖ್ಯೆ 9ರ ಅಧ್ಯಕ್ಷರಾಗಿ ವಿಜಯಕುಮಾರ್, ಕಾರ್ಯದರ್ಶಿಯಾಗಿ ರಮೇಶ್ ಎನ್ ಆಯ್ಕೆ

Suddi Udaya

ಯಶೋವರ್ಮರವರ ಜನ್ಮದಿನದ ಪ್ರಯುಕ್ತ ಎಸ್‌ಡಿಎಂ ಬಿವೋಕ್ ವಿಭಾಗದ ವತಿಯಿಂದ ವಿವಿಧ ಕಾರ್ಯಕ್ರಮ

Suddi Udaya

ಎಸ್.ಡಿ.ಪಿಐ ಕುವೆಟ್ಟು ಗ್ರಾಮ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸುಲ್ಕೇರಿ: ಬಿಲ್ಲವ ಸಂಘದಿಂದ ಸಾಧಕ ವಿದ್ಯಾರ್ಥಿಗೆ ಸನ್ಮಾನ

Suddi Udaya
error: Content is protected !!