38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಯೋಧ್ಯೆ ಬಾಲರಾಮ ಮೂರ್ತಿ ಕೆತ್ತನೆ ಕೆಲಸದಲ್ಲಿ ಭಾಗಿಯಾದ ಶಿಲ್ಪಿ ಜಯಚಂದ್ರ ನಾಳ

ಬೆಳ್ತಂಗಡಿ : ಶ್ರೀ ರಾಮ ಜನ್ಮಭೂಮಿ ಅಯೋಧ್ಯೆ ಇಲ್ಲಿ ಗರ್ಭಗುಡಿಯ ಬಾಲರಾಮನ ಮೂರ್ತಿ ಮೂರ್ತಿ ನಿರ್ಮಾಣಕ್ಕಾಗಿ ದೇಶದ ಮೂರು ಶ್ರೇಷ್ಠ ಕಲಾವಿದರು ತಂಡವನ್ನು ಮಂದಿರದ ಟ್ರಸ್ಟ್ ಆಯ್ಕೆ ಮಾಡಿದ್ದು ಇದರಲ್ಲಿ ರಾಜಸ್ಥಾನದ ಒಂದು ತಂಡ ಹಾಗೂ ಕರ್ನಾಟಕದ ಎರಡು ತಂಡವಿದ್ದು ಈ ಪೈಕಿ ವಿಪಿನ್ ಬದುರ್ಯ ಹಾಗೂ ಜಿ.ಎಲ್.ಭಟ್.ರವರ ತಂಡದಲ್ಲಿ ನಾಲ್ಕು ಜನ ಶಿಷ್ಯರ ತಂಡ 1 ತಿಂಗಳ ಕಾಲ ಮೂರ್ತಿಯ ಕೆತ್ತನೆ ಕೆಲಸ ಸಂಪೂರ್ಣ ಗೊಂಡಿದೆ.


ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನ್ಯಾಯತರ್ಪು ಗ್ರಾಮದ ಕಲಾ ಶಿಲ್ಪಿ ಪ್ರಶಸ್ತಿ ಪಡೆದ ಜಯಚಂದ್ರ ಆಚಾರ್ಯ ಅವರು ಮೂರ್ತಿ ನಿರ್ಮಾಣ ಕಾರ್ಯದಲ್ಲಿ ಭಾಗಿಯಾಗಿದ್ದರು. ನ್ಯಾಯತರ್ಪು ಗ್ರಾಮದ ನಾಳ ದೇವಿನಗರ ಜನತಾ ಕಾಲೋನಿ ನಿವಾಸಿ ಶಾಮರಾಯ ಆಚಾರ್ಯ ಹಾಗೂ ಲಲಿತಾ ದಂಪತಿಗಳ ಪುತ್ರರಾಗಿದ್ದಾರೆ.

Related posts

ಬಂದಾರು: ಕುರಾಯ ದೇವಸ್ಥಾನ ಬಳಿ ಗೇರು ತೋಟಕ್ಕೆ ಬೆಂಕಿ: ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿ

Suddi Udaya

ಬೆಂಗಳೂರು ಜೈ ತುಲುನಾಡ್ ನೇತೃತ್ವದಲ್ಲಿ ತುಲುನಾಡ ಆಟಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗಿ

Suddi Udaya

ಮಾ.6: ವೇಣೂರು ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಸುಲ್ಕೇರಿ ಮಹಾಮಾಯಿ ದೇವಸ್ಥಾನಕ್ಕೆ ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘದಿಂದ ಚೆಂಡೆ, ದೀಪಾ, ಮತ್ತು ಕಹಳೆ ಸಮರ್ಪಣೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು.ಪವೀಕ್ಷ ರೈ ಗುಂಡೆಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Suddi Udaya

ವಿದ್ಯಾರ್ಥಿನಿ ಅಪಹರಣ ಯತ್ನ : ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

Suddi Udaya
error: Content is protected !!