30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಯೋಧ್ಯೆ ಬಾಲರಾಮ ಮೂರ್ತಿ ಕೆತ್ತನೆ ಕೆಲಸದಲ್ಲಿ ಭಾಗಿಯಾದ ಶಿಲ್ಪಿ ಜಯಚಂದ್ರ ನಾಳ

ಬೆಳ್ತಂಗಡಿ : ಶ್ರೀ ರಾಮ ಜನ್ಮಭೂಮಿ ಅಯೋಧ್ಯೆ ಇಲ್ಲಿ ಗರ್ಭಗುಡಿಯ ಬಾಲರಾಮನ ಮೂರ್ತಿ ಮೂರ್ತಿ ನಿರ್ಮಾಣಕ್ಕಾಗಿ ದೇಶದ ಮೂರು ಶ್ರೇಷ್ಠ ಕಲಾವಿದರು ತಂಡವನ್ನು ಮಂದಿರದ ಟ್ರಸ್ಟ್ ಆಯ್ಕೆ ಮಾಡಿದ್ದು ಇದರಲ್ಲಿ ರಾಜಸ್ಥಾನದ ಒಂದು ತಂಡ ಹಾಗೂ ಕರ್ನಾಟಕದ ಎರಡು ತಂಡವಿದ್ದು ಈ ಪೈಕಿ ವಿಪಿನ್ ಬದುರ್ಯ ಹಾಗೂ ಜಿ.ಎಲ್.ಭಟ್.ರವರ ತಂಡದಲ್ಲಿ ನಾಲ್ಕು ಜನ ಶಿಷ್ಯರ ತಂಡ 1 ತಿಂಗಳ ಕಾಲ ಮೂರ್ತಿಯ ಕೆತ್ತನೆ ಕೆಲಸ ಸಂಪೂರ್ಣ ಗೊಂಡಿದೆ.


ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನ್ಯಾಯತರ್ಪು ಗ್ರಾಮದ ಕಲಾ ಶಿಲ್ಪಿ ಪ್ರಶಸ್ತಿ ಪಡೆದ ಜಯಚಂದ್ರ ಆಚಾರ್ಯ ಅವರು ಮೂರ್ತಿ ನಿರ್ಮಾಣ ಕಾರ್ಯದಲ್ಲಿ ಭಾಗಿಯಾಗಿದ್ದರು. ನ್ಯಾಯತರ್ಪು ಗ್ರಾಮದ ನಾಳ ದೇವಿನಗರ ಜನತಾ ಕಾಲೋನಿ ನಿವಾಸಿ ಶಾಮರಾಯ ಆಚಾರ್ಯ ಹಾಗೂ ಲಲಿತಾ ದಂಪತಿಗಳ ಪುತ್ರರಾಗಿದ್ದಾರೆ.

Related posts

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya

ನಡ ಗ್ರಾ.ಪಂ. ಗ್ರಾಮಸಭೆ

Suddi Udaya

ಧರ್ಮಸ್ಥಳದಲ್ಲಿ ಎರಡು ಆಟೋ ಹಾಗೂ ಮೂರು ಕಾರುಗಳ ನಡುವೆ ಸರಣಿ ಅಪಘಾತ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ನಿವೃತ್ತ ಡಿಎಫ್ ಓ, ಎನ್.ಪದ್ಮನಾಭ ಮಾಣಿಂಜ ವಿಧಿವಶ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ: ಧ್ವಜಾರೋಹಣ, ಉತ್ಸವ ಬಲಿ, ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಪುದುವೆಟ್ಟು ಶ್ರೀ .ಧ.ಮಂ.ಅನುದಾನಿತ .ಹಿ.ಪ್ರಾ.ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya
error: Content is protected !!