September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಯೋಧ್ಯೆ ಬಾಲರಾಮ ಮೂರ್ತಿ ಕೆತ್ತನೆ ಕೆಲಸದಲ್ಲಿ ಭಾಗಿಯಾದ ಶಿಲ್ಪಿ ಜಯಚಂದ್ರ ನಾಳ

ಬೆಳ್ತಂಗಡಿ : ಶ್ರೀ ರಾಮ ಜನ್ಮಭೂಮಿ ಅಯೋಧ್ಯೆ ಇಲ್ಲಿ ಗರ್ಭಗುಡಿಯ ಬಾಲರಾಮನ ಮೂರ್ತಿ ಮೂರ್ತಿ ನಿರ್ಮಾಣಕ್ಕಾಗಿ ದೇಶದ ಮೂರು ಶ್ರೇಷ್ಠ ಕಲಾವಿದರು ತಂಡವನ್ನು ಮಂದಿರದ ಟ್ರಸ್ಟ್ ಆಯ್ಕೆ ಮಾಡಿದ್ದು ಇದರಲ್ಲಿ ರಾಜಸ್ಥಾನದ ಒಂದು ತಂಡ ಹಾಗೂ ಕರ್ನಾಟಕದ ಎರಡು ತಂಡವಿದ್ದು ಈ ಪೈಕಿ ವಿಪಿನ್ ಬದುರ್ಯ ಹಾಗೂ ಜಿ.ಎಲ್.ಭಟ್.ರವರ ತಂಡದಲ್ಲಿ ನಾಲ್ಕು ಜನ ಶಿಷ್ಯರ ತಂಡ 1 ತಿಂಗಳ ಕಾಲ ಮೂರ್ತಿಯ ಕೆತ್ತನೆ ಕೆಲಸ ಸಂಪೂರ್ಣ ಗೊಂಡಿದೆ.


ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನ್ಯಾಯತರ್ಪು ಗ್ರಾಮದ ಕಲಾ ಶಿಲ್ಪಿ ಪ್ರಶಸ್ತಿ ಪಡೆದ ಜಯಚಂದ್ರ ಆಚಾರ್ಯ ಅವರು ಮೂರ್ತಿ ನಿರ್ಮಾಣ ಕಾರ್ಯದಲ್ಲಿ ಭಾಗಿಯಾಗಿದ್ದರು. ನ್ಯಾಯತರ್ಪು ಗ್ರಾಮದ ನಾಳ ದೇವಿನಗರ ಜನತಾ ಕಾಲೋನಿ ನಿವಾಸಿ ಶಾಮರಾಯ ಆಚಾರ್ಯ ಹಾಗೂ ಲಲಿತಾ ದಂಪತಿಗಳ ಪುತ್ರರಾಗಿದ್ದಾರೆ.

Related posts

ಶ್ರೀ ಧ.ಮಂ.ಭಜನಾ ಪರಿಷತ್ ಬೆಳ್ತಂಗಡಿ ವಲಯದ ಕಾರ್ಯದರ್ಶಿಯಾಗಿ ಸೂರಜ್ ಮೇಲಂತಬೆಟ್ಟು ಆಯ್ಕೆ

Suddi Udaya

ಎರಡು ದ್ವಿಚಕ್ರ ವಾಹನಗಳಿಗೆ ಇನೋವಾ ಕಾರು ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಸವಾರರು

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ ಸಿರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ತೆಕ್ಕಾರು: ಕುಟ್ಟಿಗಳ ಬಜಾರ್ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

Suddi Udaya
error: Content is protected !!