July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಯೋಧ್ಯೆ ಬಾಲರಾಮ ಮೂರ್ತಿ ಕೆತ್ತನೆ ಕೆಲಸದಲ್ಲಿ ಭಾಗಿಯಾದ ಶಿಲ್ಪಿ ಜಯಚಂದ್ರ ನಾಳ

ಬೆಳ್ತಂಗಡಿ : ಶ್ರೀ ರಾಮ ಜನ್ಮಭೂಮಿ ಅಯೋಧ್ಯೆ ಇಲ್ಲಿ ಗರ್ಭಗುಡಿಯ ಬಾಲರಾಮನ ಮೂರ್ತಿ ಮೂರ್ತಿ ನಿರ್ಮಾಣಕ್ಕಾಗಿ ದೇಶದ ಮೂರು ಶ್ರೇಷ್ಠ ಕಲಾವಿದರು ತಂಡವನ್ನು ಮಂದಿರದ ಟ್ರಸ್ಟ್ ಆಯ್ಕೆ ಮಾಡಿದ್ದು ಇದರಲ್ಲಿ ರಾಜಸ್ಥಾನದ ಒಂದು ತಂಡ ಹಾಗೂ ಕರ್ನಾಟಕದ ಎರಡು ತಂಡವಿದ್ದು ಈ ಪೈಕಿ ವಿಪಿನ್ ಬದುರ್ಯ ಹಾಗೂ ಜಿ.ಎಲ್.ಭಟ್.ರವರ ತಂಡದಲ್ಲಿ ನಾಲ್ಕು ಜನ ಶಿಷ್ಯರ ತಂಡ 1 ತಿಂಗಳ ಕಾಲ ಮೂರ್ತಿಯ ಕೆತ್ತನೆ ಕೆಲಸ ಸಂಪೂರ್ಣ ಗೊಂಡಿದೆ.


ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನ್ಯಾಯತರ್ಪು ಗ್ರಾಮದ ಕಲಾ ಶಿಲ್ಪಿ ಪ್ರಶಸ್ತಿ ಪಡೆದ ಜಯಚಂದ್ರ ಆಚಾರ್ಯ ಅವರು ಮೂರ್ತಿ ನಿರ್ಮಾಣ ಕಾರ್ಯದಲ್ಲಿ ಭಾಗಿಯಾಗಿದ್ದರು. ನ್ಯಾಯತರ್ಪು ಗ್ರಾಮದ ನಾಳ ದೇವಿನಗರ ಜನತಾ ಕಾಲೋನಿ ನಿವಾಸಿ ಶಾಮರಾಯ ಆಚಾರ್ಯ ಹಾಗೂ ಲಲಿತಾ ದಂಪತಿಗಳ ಪುತ್ರರಾಗಿದ್ದಾರೆ.

Related posts

ಪ್ರತಿಭಾ ಕಾರಂಜಿ: ಸ್ಟಾರ್‌ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya

ಮಹಿಳಾ ಸಬಲೀಕರಣದ ಭಾಗವಾಗಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಲಿಂಗ ಸಮಾನತೆಯ ಕುರಿತು ತರಬೇತಿ

Suddi Udaya

ಉಜಿರೆ‌: ಬೆನಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ತಜ್ಞ ವೈದ್ಯರ ಸೇವೆ ಆರಂಭ

Suddi Udaya

ಪಟ್ರಮೆಯ ದೀಪಕ್ ಎ.ಎಸ್ ರವರು ಸಲ್ಲಿಸಿದ ಆರ್ ಟಿಐ ಅರ್ಜಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಾಲಯಾದಿಂದ ಪ್ರತಿಕ್ರಿಯೆ

Suddi Udaya

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಅಮಾನವೀಯ ದಾಳಿಯನ್ನು ಖಂಡಿಸಿ ಧರ್ಮಪ್ರೇಮಿಗಳು ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಮೌನ ಪ್ರತಿಭಟನೆ

Suddi Udaya
error: Content is protected !!