23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಯೋಧ್ಯೆ ಬಾಲರಾಮ ಮೂರ್ತಿ ಕೆತ್ತನೆ ಕೆಲಸದಲ್ಲಿ ಭಾಗಿಯಾದ ಶಿಲ್ಪಿ ಜಯಚಂದ್ರ ನಾಳ

ಬೆಳ್ತಂಗಡಿ : ಶ್ರೀ ರಾಮ ಜನ್ಮಭೂಮಿ ಅಯೋಧ್ಯೆ ಇಲ್ಲಿ ಗರ್ಭಗುಡಿಯ ಬಾಲರಾಮನ ಮೂರ್ತಿ ಮೂರ್ತಿ ನಿರ್ಮಾಣಕ್ಕಾಗಿ ದೇಶದ ಮೂರು ಶ್ರೇಷ್ಠ ಕಲಾವಿದರು ತಂಡವನ್ನು ಮಂದಿರದ ಟ್ರಸ್ಟ್ ಆಯ್ಕೆ ಮಾಡಿದ್ದು ಇದರಲ್ಲಿ ರಾಜಸ್ಥಾನದ ಒಂದು ತಂಡ ಹಾಗೂ ಕರ್ನಾಟಕದ ಎರಡು ತಂಡವಿದ್ದು ಈ ಪೈಕಿ ವಿಪಿನ್ ಬದುರ್ಯ ಹಾಗೂ ಜಿ.ಎಲ್.ಭಟ್.ರವರ ತಂಡದಲ್ಲಿ ನಾಲ್ಕು ಜನ ಶಿಷ್ಯರ ತಂಡ 1 ತಿಂಗಳ ಕಾಲ ಮೂರ್ತಿಯ ಕೆತ್ತನೆ ಕೆಲಸ ಸಂಪೂರ್ಣ ಗೊಂಡಿದೆ.


ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನ್ಯಾಯತರ್ಪು ಗ್ರಾಮದ ಕಲಾ ಶಿಲ್ಪಿ ಪ್ರಶಸ್ತಿ ಪಡೆದ ಜಯಚಂದ್ರ ಆಚಾರ್ಯ ಅವರು ಮೂರ್ತಿ ನಿರ್ಮಾಣ ಕಾರ್ಯದಲ್ಲಿ ಭಾಗಿಯಾಗಿದ್ದರು. ನ್ಯಾಯತರ್ಪು ಗ್ರಾಮದ ನಾಳ ದೇವಿನಗರ ಜನತಾ ಕಾಲೋನಿ ನಿವಾಸಿ ಶಾಮರಾಯ ಆಚಾರ್ಯ ಹಾಗೂ ಲಲಿತಾ ದಂಪತಿಗಳ ಪುತ್ರರಾಗಿದ್ದಾರೆ.

Related posts

ಬೆಳಾಲು ಗ್ರಾ. ಪಂ. ಅಧ್ಯಕ್ಷರಾಗಿ ವಿದ್ಯಾಶ್ರೀನಿವಾಸ ಹಾಗೂ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕಿನ ಕೆಲವೆಡೆ ಉತ್ತಮ ಮಳೆ

Suddi Udaya

ಬೆಳ್ತಂಗಡಿ: ಚಂಪಿ ಆಟೋ ರಿಕ್ಷಾ ಚಾಲಕ ಶೇಖರ ನಿಧನ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಸೌಜನ್ಯ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮುಖಾಂತರ ನ್ಯಾಯಾಂಗ ತನಿಖೆಗೆ ವಹಿಸಲು ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ವಿ.ಹಿಂ.ಪಂ ಆಗ್ರಹ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ದೀಪಾರಾಧನೆ ರಂಗಪೂಜೆ

Suddi Udaya
error: Content is protected !!