23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಯೋಧ್ಯೆ ಬಾಲರಾಮ ಮೂರ್ತಿ ಕೆತ್ತನೆ ಕೆಲಸದಲ್ಲಿ ಭಾಗಿಯಾದ ಶಿಲ್ಪಿ ಜಯಚಂದ್ರ ನಾಳ

ಬೆಳ್ತಂಗಡಿ : ಶ್ರೀ ರಾಮ ಜನ್ಮಭೂಮಿ ಅಯೋಧ್ಯೆ ಇಲ್ಲಿ ಗರ್ಭಗುಡಿಯ ಬಾಲರಾಮನ ಮೂರ್ತಿ ಮೂರ್ತಿ ನಿರ್ಮಾಣಕ್ಕಾಗಿ ದೇಶದ ಮೂರು ಶ್ರೇಷ್ಠ ಕಲಾವಿದರು ತಂಡವನ್ನು ಮಂದಿರದ ಟ್ರಸ್ಟ್ ಆಯ್ಕೆ ಮಾಡಿದ್ದು ಇದರಲ್ಲಿ ರಾಜಸ್ಥಾನದ ಒಂದು ತಂಡ ಹಾಗೂ ಕರ್ನಾಟಕದ ಎರಡು ತಂಡವಿದ್ದು ಈ ಪೈಕಿ ವಿಪಿನ್ ಬದುರ್ಯ ಹಾಗೂ ಜಿ.ಎಲ್.ಭಟ್.ರವರ ತಂಡದಲ್ಲಿ ನಾಲ್ಕು ಜನ ಶಿಷ್ಯರ ತಂಡ 1 ತಿಂಗಳ ಕಾಲ ಮೂರ್ತಿಯ ಕೆತ್ತನೆ ಕೆಲಸ ಸಂಪೂರ್ಣ ಗೊಂಡಿದೆ.


ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನ್ಯಾಯತರ್ಪು ಗ್ರಾಮದ ಕಲಾ ಶಿಲ್ಪಿ ಪ್ರಶಸ್ತಿ ಪಡೆದ ಜಯಚಂದ್ರ ಆಚಾರ್ಯ ಅವರು ಮೂರ್ತಿ ನಿರ್ಮಾಣ ಕಾರ್ಯದಲ್ಲಿ ಭಾಗಿಯಾಗಿದ್ದರು. ನ್ಯಾಯತರ್ಪು ಗ್ರಾಮದ ನಾಳ ದೇವಿನಗರ ಜನತಾ ಕಾಲೋನಿ ನಿವಾಸಿ ಶಾಮರಾಯ ಆಚಾರ್ಯ ಹಾಗೂ ಲಲಿತಾ ದಂಪತಿಗಳ ಪುತ್ರರಾಗಿದ್ದಾರೆ.

Related posts

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಕಿಡ್ಸ್ ವಿಕ್ಟರಿ ಫಿಯೇಸ್ಟಾ 2025’

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆಉಡುಪಿ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು

Suddi Udaya

ಕರಾರಸಾನಿಗಮದ ಧರ್ಮಸ್ಥಳ ಘಟಕದ ಹಿರಿಯ ಚಾಲಕ, ಚಿನ್ನದ ಪದಕ ವಿಜೇತ ಹೆಚ್.ಪಿ.ರಾಜುರವರಿಗೆ ಬೀಳ್ಕೋಡುಗೆ

Suddi Udaya

ಫ್ರೆಂಡ್ಸ್ ಬದ್ಯಾರ್ ತಂಡದ ಸದಸ್ಯರಿಂದ ಶ್ರಮದಾನ

Suddi Udaya

ಏರುತ್ತಿರುವ ತಾಪಮಾನ: ಅಂಗನವಾಡಿ ಕೇಂದ್ರಗಳ ಸಮಯ ಪರಿಷ್ಕರಣೆ- ಬೆಳಗ್ಗೆ 8ರಿಂದ ಮಧ್ಯಾಹ್ನ 12 ರವರೆಗೆ ಕಾರ್ಯ ನಿರ್ವಹಣೆಗೆ ಆದೇಶ

Suddi Udaya

ಸುಲ್ಕೇರಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ವತಿಯಿಂದ ಆರೋಗ್ಯ ವಿಮೆಯ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!