23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಯೋಧ್ಯೆ ಬಾಲರಾಮ ಮೂರ್ತಿ ಕೆತ್ತನೆ ಕೆಲಸದಲ್ಲಿ ಭಾಗಿಯಾದ ಶಿಲ್ಪಿ ಜಯಚಂದ್ರ ನಾಳ

ಬೆಳ್ತಂಗಡಿ : ಶ್ರೀ ರಾಮ ಜನ್ಮಭೂಮಿ ಅಯೋಧ್ಯೆ ಇಲ್ಲಿ ಗರ್ಭಗುಡಿಯ ಬಾಲರಾಮನ ಮೂರ್ತಿ ಮೂರ್ತಿ ನಿರ್ಮಾಣಕ್ಕಾಗಿ ದೇಶದ ಮೂರು ಶ್ರೇಷ್ಠ ಕಲಾವಿದರು ತಂಡವನ್ನು ಮಂದಿರದ ಟ್ರಸ್ಟ್ ಆಯ್ಕೆ ಮಾಡಿದ್ದು ಇದರಲ್ಲಿ ರಾಜಸ್ಥಾನದ ಒಂದು ತಂಡ ಹಾಗೂ ಕರ್ನಾಟಕದ ಎರಡು ತಂಡವಿದ್ದು ಈ ಪೈಕಿ ವಿಪಿನ್ ಬದುರ್ಯ ಹಾಗೂ ಜಿ.ಎಲ್.ಭಟ್.ರವರ ತಂಡದಲ್ಲಿ ನಾಲ್ಕು ಜನ ಶಿಷ್ಯರ ತಂಡ 1 ತಿಂಗಳ ಕಾಲ ಮೂರ್ತಿಯ ಕೆತ್ತನೆ ಕೆಲಸ ಸಂಪೂರ್ಣ ಗೊಂಡಿದೆ.


ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನ್ಯಾಯತರ್ಪು ಗ್ರಾಮದ ಕಲಾ ಶಿಲ್ಪಿ ಪ್ರಶಸ್ತಿ ಪಡೆದ ಜಯಚಂದ್ರ ಆಚಾರ್ಯ ಅವರು ಮೂರ್ತಿ ನಿರ್ಮಾಣ ಕಾರ್ಯದಲ್ಲಿ ಭಾಗಿಯಾಗಿದ್ದರು. ನ್ಯಾಯತರ್ಪು ಗ್ರಾಮದ ನಾಳ ದೇವಿನಗರ ಜನತಾ ಕಾಲೋನಿ ನಿವಾಸಿ ಶಾಮರಾಯ ಆಚಾರ್ಯ ಹಾಗೂ ಲಲಿತಾ ದಂಪತಿಗಳ ಪುತ್ರರಾಗಿದ್ದಾರೆ.

Related posts

ವೈದ್ಯರ ನಿರ್ಲಕ್ಷ್ಯಕ್ಕೆ ವೇಣೂರಿನ ಗರ್ಭಿಣಿ ಮಹಿಳೆ ಕೋಮಸ್ಥಿತಿಯಲ್ಲಿ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ. ಧ. ಗ್ರಾ. ಯೋಜನೆಯಲ್ಲಿ ಆಯುಧ ಪೂಜೆ

Suddi Udaya

ಉಜಿರೆ: ಡಾ. ಬಿ. ಯಶೋವರ್ಮರ ಜನ್ಮದಿನ ಸ್ಮರಣಾರ್ಥ ವಿಚಾರಸಂಕಿರಣ

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ಹೊಸ ವಾಹನ , ಅತ್ಯಾಧುನಿಕ ವ್ಯವಸ್ಥೆ ಒಳಗೊಂಡ ವಾಹನ ಆಪತ್ತಿನ ಸೇವೆಗೆ ಸಜ್ಜಾಗಿದೆ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಭಾರಿ ಮಳೆಗೆ ರಸ್ತೆಯ ಬದಿ ಕುಸಿತ: ಕಳೆಂಜ ಗ್ರಾಮಸ್ಥರಿಂದ ತಡೆಗೋಡೆ ನಿರ್ಮಾಣ

Suddi Udaya
error: Content is protected !!