24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಎನ್.ಎಸ್.ಎಸ್ ಸ್ವಯಂ ಸೇವಕರ ಭೇಟಿ

ಉಜಿರೆ : ಜಾಗೃತಿ ಸಪ್ತಾಹದ ಅಂಗವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ವಿಶೇಷ ಚೇತನ – ವಿಶಿಷ್ಠ ಚೇತನ ಎಂಬ ಜಾಗೃತಿಯ ಸಂದೇಶದೊಂದಿಗೆ ಉಜಿರೆಯ ಸಾನಿಧ್ಯ ವಿಶೇಷ ಮಕ್ಕಳ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕುವುದರೊಂದಿಗೆ ವಿವಿಧ ಕಾರ್ಯಕ್ರಮಗಳನ್ನು ಸಂಘಟಿಸಿದರು.
ಕೇಂದ್ರದ ಮೇಲ್ವಿಚಾರಕಿ ಮಲ್ಲಿಕಾ ಹಾಗೂ ಸಿಬಂದಿಯವರು ಕೇಂದ್ರದ ಹಾಗೂ ಅಲ್ಲಿನ ಮಕ್ಕಳ ವಿಶೇಷತೆ ಬಗ್ಗೆ ಮಾಹಿತಿ ನೀಡಿದರು.

ರಾ.ಸೇ . ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ನೇತೃತ್ವದಲ್ಲಿ ಘಟಕದ ನಾಯಕರಾದ ಸುದರ್ಶನ ನಾಯಕ್ ಹಾಗೂ ದಕ್ಷಾ ಕಾರ್ಯಕ್ರಮ ಸಂಘಟಿಸಿದರು.
ಡಯಾನಾ ಸ್ವಾಗತಿಸಿ, ಭೂಮಿಕಾ ವಂದಿಸಿದರು. ಅಕ್ಷತಾ ಎಂ ಜಿ ನಿರೂಪಿಸಿದರು.

Related posts

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೊಯ್ಯೂರು ಪಿ ಚಂದ್ರಶೇಖರ ಸಾಲ್ಯಾನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ ಸಮಾರೋಪ ಸಮಾರಂಭ-ಸೀಮೋಲ್ಲಂಘನ

Suddi Udaya

INICET ಪರೀಕ್ಷೆ : ಕೊಯ್ಯೂರಿನ ಡಾ. ರಿತೇಶ್ ಕುಮಾರ್ ರಿಗೆ 679ನೇ ರ್‍ಯಾಂಕ್

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya
error: Content is protected !!