27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.5ರಂದು ಕೋರ್ಟುಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ನ್ಯಾಯಾಲಯ ಆದೇಶ

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೈಕೋರ್ಟು ಮತ್ತೆ ಗರಂ ಆಗಿದೆ. ನ್ಯಾಯಾಂಗ ನಿಂದನೆ ಹೈಕೋರ್ಟ್ ಅರ್ಜಿ ನಂಬ್ರ: ಸಿ.ಸಿ.ಸಿ 304/2020 ಸಂಬಂಧಿಸಿದಂತೆ ಆದೇಶ ಮಾಡಿದ ಹೈಕೋರ್ಟ್ ನ್ಯಾಯಮೂರ್ತಿಗಳನ್ನು ಅವ್ಯಾಚ್ಯವಾಗಿ ನಿಂದಿಸಿದ ಮಹೇಶ್ ಶೆಟ್ಟಿ ತಿಮರೋಡಿಯವರ ನಡತೆ ಬಗ್ಗೆ ಅವರ ಪರ ವಕೀಲರು ತಿಮರೋಡಿ ಆ ರೀತಿ ಹೇಳಿಕೆ ನೀಡಿದ್ದು, ಸರಿಯಲ್ಲ ಮತ್ತು ಈ ಬಗ್ಗೆ ಅವರಿಗೆ ಇನ್ನು ಈ ರೀತಿ ಮಾಡದಂತೆ ತಿಳಿಸುವುದಾಗಿ ಹೇಳಿದರು.


ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯವು, ಅವರು ಪತ್ನಿ ಸಹಿತ ಖುದ್ಧು ನ್ಯಾಯಾಲಯದ ಮುಂದೆ ಇದೇ ಜ. 5 ರಂದು ಹಾಜರಾಗುವಂತೆ ನ್ಯಾಯ ಪೀಠ ಆದೇಶಿಸಿದೆ.
ದೂರುದಾರರ ಪರವಾಗಿ ಖ್ಯಾತ ಹಿರಿಯ ನ್ಯಾಯವಾದಿಗಳಾದ ಚಂದ್ರನಾಥ ಆರಿಗ ಅವರು ವಾದಿಸಿದರು.

Related posts

ಬೆಳ್ತಂಗಡಿ ಬಿಜೆಪಿ ಕಚೇರಿಗೆ ನೂತನ ಸಂಸದ ಬ್ರಿಜೇಶ್ ಚೌಟ ಭೇಟಿ: ಮಂಡಲದ ವತಿಯಿಂದ ನೂತನ ಸಂಸದರಿಗೆ ಅಭಿನಂದನೆ

Suddi Udaya

ವಲಯ ಅರಣ್ಯ ಅಧಿಕಾರಿ ಬೆಳ್ತಂಗಡಿಯ ಸಂಧ್ಯಾ ಸಚಿನ್ ಸುಳ್ಯ ಪಂಜ ಪ್ರಾದೇಶಿಕ ಅರಣ್ಯ ವಲಯಕ್ಕೆ ವರ್ಗಾವಣೆ

Suddi Udaya

ಪುಂಜಾಲಕಟ್ಟೆಯಲ್ಲಿ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಮತ ಯಾಚನೆ

Suddi Udaya

ಮೊಗ್ರು ಸರಕಾರಿ ಶಾಲೆಗೆ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ನಿಂದ ರೂ. 7.25 ಲಕ್ಷ ದೇಣಿಗೆ ವಿನಿಯೋಗ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ್ದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹಾಗೂ ಮಾಜಿ ಶಾಸಕ ಜೆ.ಆರ್ ಲೋಬೋ

Suddi Udaya

ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ: ಶಾಲಾ ಮಕ್ಕಳು, ದ್ವಿಚಕ್ರ ವಾಹನ ಸವಾರರಿಗೆ ತಂದೊಡ್ಡಿದ ಸಂಕಷ್ಟ

Suddi Udaya
error: Content is protected !!