30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.5ರಂದು ಕೋರ್ಟುಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ನ್ಯಾಯಾಲಯ ಆದೇಶ

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೈಕೋರ್ಟು ಮತ್ತೆ ಗರಂ ಆಗಿದೆ. ನ್ಯಾಯಾಂಗ ನಿಂದನೆ ಹೈಕೋರ್ಟ್ ಅರ್ಜಿ ನಂಬ್ರ: ಸಿ.ಸಿ.ಸಿ 304/2020 ಸಂಬಂಧಿಸಿದಂತೆ ಆದೇಶ ಮಾಡಿದ ಹೈಕೋರ್ಟ್ ನ್ಯಾಯಮೂರ್ತಿಗಳನ್ನು ಅವ್ಯಾಚ್ಯವಾಗಿ ನಿಂದಿಸಿದ ಮಹೇಶ್ ಶೆಟ್ಟಿ ತಿಮರೋಡಿಯವರ ನಡತೆ ಬಗ್ಗೆ ಅವರ ಪರ ವಕೀಲರು ತಿಮರೋಡಿ ಆ ರೀತಿ ಹೇಳಿಕೆ ನೀಡಿದ್ದು, ಸರಿಯಲ್ಲ ಮತ್ತು ಈ ಬಗ್ಗೆ ಅವರಿಗೆ ಇನ್ನು ಈ ರೀತಿ ಮಾಡದಂತೆ ತಿಳಿಸುವುದಾಗಿ ಹೇಳಿದರು.


ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯವು, ಅವರು ಪತ್ನಿ ಸಹಿತ ಖುದ್ಧು ನ್ಯಾಯಾಲಯದ ಮುಂದೆ ಇದೇ ಜ. 5 ರಂದು ಹಾಜರಾಗುವಂತೆ ನ್ಯಾಯ ಪೀಠ ಆದೇಶಿಸಿದೆ.
ದೂರುದಾರರ ಪರವಾಗಿ ಖ್ಯಾತ ಹಿರಿಯ ನ್ಯಾಯವಾದಿಗಳಾದ ಚಂದ್ರನಾಥ ಆರಿಗ ಅವರು ವಾದಿಸಿದರು.

Related posts

ಸಜ್ಜನಿಕ ನಡೆ, ಸಂಘರ್ಷದ ಹೋರಾಟ, ಸೌಜನ್ಯಯುತ ರಾಯಭಾರಿತ್ವ ಹೊಂದಿದ ಅಪರೂಪದ ರಾಜಕಾರಣಿ ವಸಂತ ಬಂಗೇರ – ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ವಿಶಾಲ್ ಸೇವಾ ಟ್ರಸ್ಟ್ ನಿಂದ ಬದನಾಜೆ ಶಾಲೆಗೆ ಕೊಡುಗೆ ಹಸ್ತಾಂತರ

Suddi Udaya

ನಾರಾವಿ: ಹಿರ್ತೋಟ್ಟು ಮೀನಗುಂಡಿಗೆ ವಿಷ: ಅಪಾರ ಪ್ರಮಾಣದ ಮೀನುಗಳ ಸಾವು

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಹ್ಯಾಪಿ ಕ್ಲಾಸ್ರೂಮ್’

Suddi Udaya

ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ರವರ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ವಿತರಣೆ

Suddi Udaya
error: Content is protected !!