25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.5ರಂದು ಕೋರ್ಟುಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ನ್ಯಾಯಾಲಯ ಆದೇಶ

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೈಕೋರ್ಟು ಮತ್ತೆ ಗರಂ ಆಗಿದೆ. ನ್ಯಾಯಾಂಗ ನಿಂದನೆ ಹೈಕೋರ್ಟ್ ಅರ್ಜಿ ನಂಬ್ರ: ಸಿ.ಸಿ.ಸಿ 304/2020 ಸಂಬಂಧಿಸಿದಂತೆ ಆದೇಶ ಮಾಡಿದ ಹೈಕೋರ್ಟ್ ನ್ಯಾಯಮೂರ್ತಿಗಳನ್ನು ಅವ್ಯಾಚ್ಯವಾಗಿ ನಿಂದಿಸಿದ ಮಹೇಶ್ ಶೆಟ್ಟಿ ತಿಮರೋಡಿಯವರ ನಡತೆ ಬಗ್ಗೆ ಅವರ ಪರ ವಕೀಲರು ತಿಮರೋಡಿ ಆ ರೀತಿ ಹೇಳಿಕೆ ನೀಡಿದ್ದು, ಸರಿಯಲ್ಲ ಮತ್ತು ಈ ಬಗ್ಗೆ ಅವರಿಗೆ ಇನ್ನು ಈ ರೀತಿ ಮಾಡದಂತೆ ತಿಳಿಸುವುದಾಗಿ ಹೇಳಿದರು.


ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯವು, ಅವರು ಪತ್ನಿ ಸಹಿತ ಖುದ್ಧು ನ್ಯಾಯಾಲಯದ ಮುಂದೆ ಇದೇ ಜ. 5 ರಂದು ಹಾಜರಾಗುವಂತೆ ನ್ಯಾಯ ಪೀಠ ಆದೇಶಿಸಿದೆ.
ದೂರುದಾರರ ಪರವಾಗಿ ಖ್ಯಾತ ಹಿರಿಯ ನ್ಯಾಯವಾದಿಗಳಾದ ಚಂದ್ರನಾಥ ಆರಿಗ ಅವರು ವಾದಿಸಿದರು.

Related posts

ಬೆಳ್ತಂಗಡಿ ಪತ್ರಕರ್ತರಿಗೆ ಅಪಘಾತ ವಿಮೆ ಯೋಜನೆ ನೋಂದಣಿ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ರೋ. ಪಿ. ಎಚ್. ಎಫ್. ಟಿ. ವಿ. ಶ್ರೀಧರ ರಾವ್, ಕಾರ್ಯದರ್ಶಿಯಾಗಿ ರೋ. ನಿತ್ಯಾನಂದ ಬಿ ಆಯ್ಕೆ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಕಾರ್ಯಕರ್ತರಿಂದ ಅಕ್ಬರ್ ಬೆಳ್ತಂಗಡಿ ಪರ ಮತಯಾಚನೆ

Suddi Udaya

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಕಾರ್ಯಕ್ರಮ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ “ಯುರೇಕಾ- 2026” ರ ಉದ್ಘಾಟನೆ

Suddi Udaya

ಸಿಎಸ್ಇಇಟಿ ಪರೀಕ್ಷೆಯಲ್ಲಿ ಎಕ್ಸೆಲ್ ಅಮೋಘ ಸಾಧನೆ ರಾಜ್ಯಕ್ಕೆ ಮಾದರಿಯಾದ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಫಲಿತಾಂಶ

Suddi Udaya
error: Content is protected !!