September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.5ರಂದು ಕೋರ್ಟುಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ನ್ಯಾಯಾಲಯ ಆದೇಶ

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೈಕೋರ್ಟು ಮತ್ತೆ ಗರಂ ಆಗಿದೆ. ನ್ಯಾಯಾಂಗ ನಿಂದನೆ ಹೈಕೋರ್ಟ್ ಅರ್ಜಿ ನಂಬ್ರ: ಸಿ.ಸಿ.ಸಿ 304/2020 ಸಂಬಂಧಿಸಿದಂತೆ ಆದೇಶ ಮಾಡಿದ ಹೈಕೋರ್ಟ್ ನ್ಯಾಯಮೂರ್ತಿಗಳನ್ನು ಅವ್ಯಾಚ್ಯವಾಗಿ ನಿಂದಿಸಿದ ಮಹೇಶ್ ಶೆಟ್ಟಿ ತಿಮರೋಡಿಯವರ ನಡತೆ ಬಗ್ಗೆ ಅವರ ಪರ ವಕೀಲರು ತಿಮರೋಡಿ ಆ ರೀತಿ ಹೇಳಿಕೆ ನೀಡಿದ್ದು, ಸರಿಯಲ್ಲ ಮತ್ತು ಈ ಬಗ್ಗೆ ಅವರಿಗೆ ಇನ್ನು ಈ ರೀತಿ ಮಾಡದಂತೆ ತಿಳಿಸುವುದಾಗಿ ಹೇಳಿದರು.


ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯವು, ಅವರು ಪತ್ನಿ ಸಹಿತ ಖುದ್ಧು ನ್ಯಾಯಾಲಯದ ಮುಂದೆ ಇದೇ ಜ. 5 ರಂದು ಹಾಜರಾಗುವಂತೆ ನ್ಯಾಯ ಪೀಠ ಆದೇಶಿಸಿದೆ.
ದೂರುದಾರರ ಪರವಾಗಿ ಖ್ಯಾತ ಹಿರಿಯ ನ್ಯಾಯವಾದಿಗಳಾದ ಚಂದ್ರನಾಥ ಆರಿಗ ಅವರು ವಾದಿಸಿದರು.

Related posts

ಬೆಳಾಲು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಆಟೋ ಚಾಲಕ ವಿಶ್ವನಾಥ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಅಕ್ರಮವಾಗಿ ಮಾದಕ ವಸ್ತು ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಅಂಝದ್‌ನನ್ನು ಬಂಧಿಸಿದ ಪುತ್ತೂರು ಪೊಲೀಸರು

Suddi Udaya

ತೆಂಕಕಾರಂದೂರು: ಅಕ್ರಮ ಮರಳು ಸಾಗಟ: ಆರೋಪಿ ಸಹಿತ ಪಿಕಪ್ ವಾಹನ ವಶ

Suddi Udaya

ಶಿಶಿಲ: ಆನೆ ದಾಳಿ ಬಗ್ಗೆ ಗ್ರಾಮಸ್ಥರು ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಮಾಹಿತಿ ಕಾರ್ಯಾಗಾರ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಗೆ ದಾನಿಗಳಿಂದ ಕೊಡುಗೆಗಳ ಹಸ್ತಾಂತರ

Suddi Udaya

ಅಪ್ಸರಾ ಫ್ಯಾಶನ್ ಸೆಂಟರ್ ನಲ್ಲಿ ಆಷಾಡ ಹಾಗೂ ಮಾನ್ಸೂನ್ ಆಫರ್ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya
error: Content is protected !!