23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.5ರಂದು ಕೋರ್ಟುಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ನ್ಯಾಯಾಲಯ ಆದೇಶ

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೈಕೋರ್ಟು ಮತ್ತೆ ಗರಂ ಆಗಿದೆ. ನ್ಯಾಯಾಂಗ ನಿಂದನೆ ಹೈಕೋರ್ಟ್ ಅರ್ಜಿ ನಂಬ್ರ: ಸಿ.ಸಿ.ಸಿ 304/2020 ಸಂಬಂಧಿಸಿದಂತೆ ಆದೇಶ ಮಾಡಿದ ಹೈಕೋರ್ಟ್ ನ್ಯಾಯಮೂರ್ತಿಗಳನ್ನು ಅವ್ಯಾಚ್ಯವಾಗಿ ನಿಂದಿಸಿದ ಮಹೇಶ್ ಶೆಟ್ಟಿ ತಿಮರೋಡಿಯವರ ನಡತೆ ಬಗ್ಗೆ ಅವರ ಪರ ವಕೀಲರು ತಿಮರೋಡಿ ಆ ರೀತಿ ಹೇಳಿಕೆ ನೀಡಿದ್ದು, ಸರಿಯಲ್ಲ ಮತ್ತು ಈ ಬಗ್ಗೆ ಅವರಿಗೆ ಇನ್ನು ಈ ರೀತಿ ಮಾಡದಂತೆ ತಿಳಿಸುವುದಾಗಿ ಹೇಳಿದರು.


ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯವು, ಅವರು ಪತ್ನಿ ಸಹಿತ ಖುದ್ಧು ನ್ಯಾಯಾಲಯದ ಮುಂದೆ ಇದೇ ಜ. 5 ರಂದು ಹಾಜರಾಗುವಂತೆ ನ್ಯಾಯ ಪೀಠ ಆದೇಶಿಸಿದೆ.
ದೂರುದಾರರ ಪರವಾಗಿ ಖ್ಯಾತ ಹಿರಿಯ ನ್ಯಾಯವಾದಿಗಳಾದ ಚಂದ್ರನಾಥ ಆರಿಗ ಅವರು ವಾದಿಸಿದರು.

Related posts

ಕುಕ್ಕೇಡಿ ಗ್ರಾ.ಪಂ. ನಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಕರ್ನಾಟಕ ಬ್ಯಾಂಕ್ ನಿಂದ ಧರ್ಮಸ್ಥಳಕ್ಕೆ “ಟೆಂಪೊ ಟ್ರಾವೆಲ್ಲರ್” ವಾಹನ ಕೊಡುಗೆ

Suddi Udaya

ಪುತ್ತಿಲ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ”ಮನಸ್ವಿನಿ” ಸಂಜೀವಿನಿ ಗ್ರಾ. ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಪ್ರೋ| ನಾ ವುಜಿರೆ ನಿಧನಕ್ಕೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಸಂತಾಪ

Suddi Udaya
error: Content is protected !!