22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.5ರಂದು ಕೋರ್ಟುಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ನ್ಯಾಯಾಲಯ ಆದೇಶ

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೈಕೋರ್ಟು ಮತ್ತೆ ಗರಂ ಆಗಿದೆ. ನ್ಯಾಯಾಂಗ ನಿಂದನೆ ಹೈಕೋರ್ಟ್ ಅರ್ಜಿ ನಂಬ್ರ: ಸಿ.ಸಿ.ಸಿ 304/2020 ಸಂಬಂಧಿಸಿದಂತೆ ಆದೇಶ ಮಾಡಿದ ಹೈಕೋರ್ಟ್ ನ್ಯಾಯಮೂರ್ತಿಗಳನ್ನು ಅವ್ಯಾಚ್ಯವಾಗಿ ನಿಂದಿಸಿದ ಮಹೇಶ್ ಶೆಟ್ಟಿ ತಿಮರೋಡಿಯವರ ನಡತೆ ಬಗ್ಗೆ ಅವರ ಪರ ವಕೀಲರು ತಿಮರೋಡಿ ಆ ರೀತಿ ಹೇಳಿಕೆ ನೀಡಿದ್ದು, ಸರಿಯಲ್ಲ ಮತ್ತು ಈ ಬಗ್ಗೆ ಅವರಿಗೆ ಇನ್ನು ಈ ರೀತಿ ಮಾಡದಂತೆ ತಿಳಿಸುವುದಾಗಿ ಹೇಳಿದರು.


ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯವು, ಅವರು ಪತ್ನಿ ಸಹಿತ ಖುದ್ಧು ನ್ಯಾಯಾಲಯದ ಮುಂದೆ ಇದೇ ಜ. 5 ರಂದು ಹಾಜರಾಗುವಂತೆ ನ್ಯಾಯ ಪೀಠ ಆದೇಶಿಸಿದೆ.
ದೂರುದಾರರ ಪರವಾಗಿ ಖ್ಯಾತ ಹಿರಿಯ ನ್ಯಾಯವಾದಿಗಳಾದ ಚಂದ್ರನಾಥ ಆರಿಗ ಅವರು ವಾದಿಸಿದರು.

Related posts

ಬೆಳ್ತಂಗಡಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಮದ್ದಡ್ಕ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಳಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಕರಾಟೆ ಚಾಂಪಿಯನ್‌ಶಿಪ್: ಮುಹಮ್ಮದ್ ಹುಝೈರ್ ಕುಮಿಟೆ ವಿಭಾಗದಲ್ಲಿ ಪ್ರಥಮ, ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ

Suddi Udaya

ಉಜಿರೆ ಬದುಕು‌ ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ

Suddi Udaya

ಆಗಸ್ಟ್ ತಿಂಗಳಿನಲ್ಲಿ ನಡೆಯಲಿರುವ NET-2024 ಮರು ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಿಂದ ಕ್ರ್ಯಾಶ್ ಕೋರ್ಸ್: ಜು.10 ರಿಂದ ಆನ್ಲೈನ್ ತರಗತಿಗಳು ಪ್ರಾರಂಭ

Suddi Udaya
error: Content is protected !!