30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಗಸ್ತು ಅರಣ್ಯ ಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಘವೇಂದ್ರ ಪ್ರಸಾದ್ ರವರು ಪದೋನ್ನತಿಗೊಂಡು ಉಪ ವಲಯ ಅರಣ್ಯ ಅಧಿಕಾರಿಯಾಗಿ ಬಂಟ್ವಾಳ ವಲಯದ ಐಸಿಟಿ ಶಾಖೆಗೆ ವರ್ಗಾವಣೆ

ಬೆಳ್ತಂಗಡಿ: ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಕಛೇರಿಯ ಗಸ್ತು ಅರಣ್ಯ ಪಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ರಾಘವೇಂದ್ರ ಪ್ರಸಾದ್ ರವರು ಉಪವಲಯ ಅರಣ್ಯಾಧಿಕಾರಿಯಾಗಿ ಬಂಟ್ವಾಳ ವಲಯದ ಐಸಿಟಿ ಶಾಖೆಗೆ ಪದೋನ್ನತಿಗೊಂಡು ವರ್ಗಾವಣೆಯಾಗಿದ್ದಾರೆ.

ಪಡಂಗಡಿ, ಮೇಲಂತಬೆಟ್ಟು, ಲಾಯಿಲ, ಓಡಿಲ್ನಾಳ, ಇಂದಬೆಟ್ಟು, ಕನ್ಯಾಡಿ, ನಡ, ನಾವೂರು ಬೆಳ್ತಂಗಡಿ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಇವರು ಮೂಲತಃ ಪುತ್ತೂರಿನವರಾಗಿದ್ದು, ಪತ್ನಿ ಮನುಜ ಬೆಳ್ತಂಗಡಿ ಗುರುದೇವ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಆ.16-17: ದ.ಕ. ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿ ಸಸ್ಯಾಭಿವೃದ್ಧಿ ವಿಷಯದ ಬಗ್ಗೆ ಸಾಂಸ್ಥಿಕ ತರಬೇತಿ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ 78ನೇಯ ಸಂಭ್ರಮದ ಸ್ವಾತಂತ್ರ್ಯೋತ್ಸವ: ನಿವೃತ್ತ ಸೈನಿಕರಾದ ಗಣೇಶ್ ಬಿ.ಎಲ್ ಹಾಗೂ ಶಿವ ಕುಮಾರ್ ರವರಿಗೆ ಗೌರವಾರ್ಪಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

Suddi Udaya

ಅವೈಜ್ಞಾನಿಕ ಹಾಗೂ ಜನಹಿತಪರವಲ್ಲದ ಕಸ್ತೂರಿರಂಗನ್ ವರದಿ ತಡೆಹಿಡಿದು ವಜಾಮಾಡುವ ತನಕ ಹೋರಾಟವನ್ನು ಮುನ್ನಡೆಸೋಣ : ಫಾ| ಸುನಿಲ್ ಐಸಕ್ ಬೆಂಬಲ

Suddi Udaya

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿಯ ಇಬ್ಬರು ವಕೀಲರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya
error: Content is protected !!