September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಗಸ್ತು ಅರಣ್ಯ ಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಘವೇಂದ್ರ ಪ್ರಸಾದ್ ರವರು ಪದೋನ್ನತಿಗೊಂಡು ಉಪ ವಲಯ ಅರಣ್ಯ ಅಧಿಕಾರಿಯಾಗಿ ಬಂಟ್ವಾಳ ವಲಯದ ಐಸಿಟಿ ಶಾಖೆಗೆ ವರ್ಗಾವಣೆ

ಬೆಳ್ತಂಗಡಿ: ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಕಛೇರಿಯ ಗಸ್ತು ಅರಣ್ಯ ಪಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ರಾಘವೇಂದ್ರ ಪ್ರಸಾದ್ ರವರು ಉಪವಲಯ ಅರಣ್ಯಾಧಿಕಾರಿಯಾಗಿ ಬಂಟ್ವಾಳ ವಲಯದ ಐಸಿಟಿ ಶಾಖೆಗೆ ಪದೋನ್ನತಿಗೊಂಡು ವರ್ಗಾವಣೆಯಾಗಿದ್ದಾರೆ.

ಪಡಂಗಡಿ, ಮೇಲಂತಬೆಟ್ಟು, ಲಾಯಿಲ, ಓಡಿಲ್ನಾಳ, ಇಂದಬೆಟ್ಟು, ಕನ್ಯಾಡಿ, ನಡ, ನಾವೂರು ಬೆಳ್ತಂಗಡಿ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಇವರು ಮೂಲತಃ ಪುತ್ತೂರಿನವರಾಗಿದ್ದು, ಪತ್ನಿ ಮನುಜ ಬೆಳ್ತಂಗಡಿ ಗುರುದೇವ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಇಂದಬೆಟ್ಟುವಿನಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ : 200 ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗಿ

Suddi Udaya

ಡಾ|| ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿ ಉದಯ ವಾರಪತ್ರಿಕೆಯಿಂದ ವಿಶೇಷ ಪುರವಾಣಿ

Suddi Udaya

ಮುಂಡಾಜೆ: ಅಡುಗೆ ಕೋಣೆ ಸೇರಿಕೊಂಡಿದ್ದ ನಾಗರ ಹಾವು ರಕ್ಷಣೆ

Suddi Udaya

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ

Suddi Udaya

ಲೋಬೊ ಟಿವಿಎಸ್‌ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ: ನಿವೃತ್ತ ಯೋಧ ಜಾನ್ ಮೆನೆಜಸ್‌ಗೆ ಸನ್ಮಾನ

Suddi Udaya
error: Content is protected !!