22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಉಜಿರೆ : ಉಜಿರೆ ಶಾಲೆಯ 8 ನೇ ತರಗತಿಯ ವಿದ್ಯಾರ್ಥಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.4 ರಂದು ನಡೆದಿದೆ.

ಉಜಿರೆ ಗ್ರಾಮದ ಪೆರ್ಲ ಬೈಲು ಮನೆಯ ಯೋಗೀಶ್ ಪೂಜಾರಿ ಮತ್ತು ರೇಷ್ಮಾ ದಂಪತಿಯ ಪುತ್ರ ಯಕ್ಷಿತ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ನಷ್ಟೆ ಮಾಹಿತಿ ತಿಳಿದುಬರಬೇಕಾಗಿದೆ.

Related posts

ಗಡಿ ಪಾರು ಮಾಡಿ ಎನ್ನಲು ರಕ್ಷಿತ್ ಶಿವರಾಂ ಯಾರು..? ಕುಂಬಳಕಾಯಿ ಕಳ್ಳ ಎಂದಾಗ ಹೆಗಲು ಮುಟ್ಟಿ ಅರಚಾಡಿದರೆ ನಾವೇನು ಮಾಡಲು ಸಾಧ್ಯ:ತಾ.ಪಂ ಮಾಜಿ ಸದಸ್ಯ ಮಂಜುನಾಥ್ ಸಾಲ್ಯಾನ್

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಧ್ವಜಾರೋಹಣದೊಂದಿಗೆ ಪ್ರಾರಂಭ

Suddi Udaya

ಮಚ್ಚಿನ ಸಿ.ಎ. ಬ್ಯಾಂಕ್ ಚುನಾವಣೆ: ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು

Suddi Udaya

ಕಲಾ ಸಿಂಚನ- 2025 ಜಾನಪದ ನೃತ್ಯ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರಿಗೆ ದ್ವಿತೀಯ ಸ್ಥಾನ.

Suddi Udaya

ಉದ್ಯಮಿ ಶಶಿಧರ ಶೆಟ್ಟಿ ಬರೋಡರಿಂದ ಕಾಶಿ ಶೆಟ್ಟಿಯವರ ಸ್ಮರಣಾರ್ಥ ಬಡ ಬಂಟ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು

Suddi Udaya

ಯುವವಾಹಿನಿ ಬೆಂಗಳೂರು ಘಟಕದ ಪದಪ್ರದಾನ ಸಮಾರಂಭ

Suddi Udaya
error: Content is protected !!