32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಳಿಯ: ಬೈಕ್ ನಲ್ಲಿ ಹೋಗುತ್ತಿದ್ದ‌ ಸಹ ಸಾವರೆ ಮಹಿಳೆಯೋವ೯ರ ಕಾಲು ಸೈಲೇಸರ್‌ ಮತ್ತು ಚೇಸ್‌ ನಡುವೆ ಸಿಲುಕಿ ಗಾಯ

ಕಳಿಯ ಗ್ರಾಮದ ಪರಪ್ಪು ಎಂಬಲ್ಲಿ, ಬೈಕ್ ನಲ್ಲಿ ಹೋಗುತ್ತಿದ್ದ‌ ಸಹ ಸಾವರೆ ಮಹಿಳೆಯೋವ೯ರ ಕಾಲು ಸೈಲೇಸರ್‌ ಮತ್ತು ಚೆಸ್ ನಡುವೆ ಸಿಲುಕಿಕೊಂಡು ಗಾಯಗೊಂಡ ಘಟನೆ ಜ.3 ರಂದು ನಡೆದಿದೆ.

ಕೊಯ್ಯುರು ಗ್ರಾಮದ ಉಸ್ಮಾನ್ ಎಂಬವರ ದೂರಿನಂತೆ, ಜ. 3 ರಂದು ರಾತ್ರಿ ಬೆಳ್ತಂಗಡಿ ತಾಲೂಕು ಕಳಿಯ ಗ್ರಾಮದ ಪರಪ್ಪು ಎಂಬಲ್ಲಿ, ಕೆಎ21ಎಕ್ಸ್2186ನೇ ಬೈಕ್ ನಲ್ಲ ಅದರ ಸವಾರ ಹನೀಪ್‌ ರವರು ಸಹಸವಾರೆ ನೆಬಿಸಾ (68 ವರ್ಷ) ಎಂಬವರನ್ನು ಕುಳ್ಳಿರಿಸಿಕೊಂಡು, ದ್ವಿಚಕ್ರ ವಾಹನವನ್ನು ದುಡುಕುತನದಿಂದ ಸವಾರಿ ಮಾಡಿದ ಪರಿಣಾಮ, ಸಹಸವಾರೆ ನೆಬಿಸಾರವರ ಬಲಕಾಲು ದ್ವಿಚಕ್ರ ವಾಹನದ ಸೈಲೆನ್ಸರ್‌ ಹಾಗೂ ಚೇಸ್‌ ನಡುವೆ ಹೋಗಿ ಸಿಲುಕಿಕೊಂಡು ಗಾಯವುಂಟಾದವರನ್ನು, ಚಿಕಿತ್ಸೆಗಾಗಿ ಗುರುವಾಯನಕೆರೆ ಅಭಯ ಆಸ್ಪತ್ರೆಗೆ ಕರೆದುಕೊಂಡು ಬಂದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ಹೈಲ್ಯಾಂಡ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆಗೆ ದಾಖಲಿಸಿರುವುದಾಗಿ ನೀಡಿದ ದೂರಿನಂತೆ, ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 02/2024 ಕಲಂ: 279,337 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಡಿ.24-25: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ

Suddi Udaya

ಕಾಪಿನಡ್ಕ ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಮಚ್ಚಿನ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕುಟುಂಬೋತ್ಸವ: ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ: ಕೊಲ್ಲಿ ದೇವಸ್ಥಾನದ ಮಾಜಿ ಮೊಕ್ತೇಸರ, ಯಕ್ಷಗಾನ ಅರ್ಥದಾರಿ ಮಂಜುನಾಥ ಕಾಮತ್ ನಿಧನ

Suddi Udaya

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ: ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಬಳಂಜ ಸನ್ಮಾನ ಸ್ವೀಕಾರ

Suddi Udaya
error: Content is protected !!