ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಮಾಶಾಸನ ವಿತರಣೆ

Suddi Udaya

ನಾವರ ಹಿರಂತೊಟ್ಟು ಬಾಬು ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಮಾಶಾಸನವನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಅಳದಂಗಡಿ ವಲಯದ ಮೇಲ್ವಿಚಾರಕಿ ಸುಮಂಗಲ, ಸೇವಾಪ್ರತಿನಿಧಿ ಪುಷ್ಪಾವತಿ, ಎನ್. ನಿತ್ಯಾನಂದ ನಾವರ, ಎನ್. ವೀರೇಂದ್ರ ಕುಮಾರ್ ಜೈನ್, ಹಾಗೂ ಶೇಖರ ಉಪಸ್ಥಿತರಿದ್ದರು.

Leave a Comment

error: Content is protected !!