23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ ಕಾಲೇಜು (ಸ್ವಾಯತ್ತ) ಉಜಿರೆ, ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಮತ್ತು ಗ್ರಾ.ಪಂ ಕುವೆಟ್ಟು ಇದರ ಸಹಯೋಗ ಸೈಬರ್ ಭದ್ರತೆ ಮತ್ತು ಸೈಬರ್ ಅಪರಾಧ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ

ಗುರುವಾಯನಕರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಉಜಿರೆ,ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಮತ್ತು ಗ್ರಾಮ ಪಂಚಾಯತ್ ಕುವೆಟ್ಟು ಇದರ ಸಹಯೋಗದೊಂದಿಗೆ ಸೈಬರ್ ಭದ್ರತೆ ಮತ್ತು ಸೈಬರ್ ಅಪರಾಧ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ ಡಿ.4ರಂದು ನಮ್ಮೂರ ಶಾಲೆ ಗುರುವಾಯನಕೆರೆಯಲ್ಲಿ ಜರುಗಿತು.

ಅಧ್ಯಕ್ಷತೆಯನ್ನು ಗುರುವಾಯನಕೆರೆ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ಪದ್ಮಲತಾ ವಹಿಸಿದ್ದರು.

ಬೆಳ್ತಂಗಡಿ ಪೊಲೀಸ್ ಇಲಾಖೆಯ ಚೈತ್ರಾ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಸ್ವಾತಿ ಬಿ., ಉಜಿರೆ ಎಸ್ ಡಿ ಎಂ ಕಾಲೇಜು ಸಹಾಯಕ ಪ್ರಾಧ್ಯಾಪಕಿ ಡಾ.ಅಕ್ಷತಾ ಕೆ ಉಪಸ್ಥಿತರಿದ್ದರು.

ಕೀರ್ತನಾ ತಂಡ ಪ್ರಾರ್ಥಿಸಿ, ಚಂದನಾ ಸ್ವಾಗತಿಸಿದರು. ಕಾರ್ಯಕ್ರಮವನ್ನು ರಶ್ಮಿತಾ ನಿರೂಪಿಸಿದರು. ಆತ್ಮೀಕಾ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕ್ರತಿಕ ಫೆಸ್ಟ್: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿ ಕೀರ್ತನ್ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕೈತೋಟ ನಿರ್ವಹಣೆ ಮತ್ತು ಸಹಜ ಕೃಷಿ ಹಾಗೂ ಓರಿಗಾಮಿ ತರಬೇತಿ

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರವನ್ನು ತೆರವುಗೊಳಿಸಿದ ಸಾರ್ವಜನಿಕರು: ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಬಳಂಜ ಗ್ರಾ‌.ಪಂ ಹಾಗೂ ಅರಣ್ಯ ಇಲಾಖೆಗೆ ಮನವಿ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ “ವಿಜಯಗೋಪುರ ” ನಿರ್ಮಾಣಕ್ಕೆ ರೂ. 15 ಲಕ್ಷ ದೇಣಿಗೆ

Suddi Udaya
error: Content is protected !!