April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಚರಂಡಿಗೆ ಜಾರಿದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

ಮಡಂತ್ಯಾರು ಸಮೀಪ ಕಾರೊಂದು ಚರಂಡಿಯ ಬದಿಯಲ್ಲಿ ಚಲಿಸುತ್ತಿರುವಾಗ ಕೆಸರಿನಲ್ಲಿ ಜಾರಿ ಎದುರಿನ ಎರಡು ಟಯರ್ ಕಾಮಗಾರಿ ನಡೆಯುತ್ತಿದ್ದ ಚರಂಡಿಯ ಕೆಳಗೆ ಜಾರಿದ ಘಟನೆ ಜ 5 ರಂದು ನಡೆದಿದೆ.

ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಹೆದ್ದಾರಿಯ ಕೆಲಸಗಳು ಕೆಲವು ಕಡೆ ಸಮರ್ಪಕವಾಗಿ ನಡೆಯದೆ ಕಳೆದ ಕೆಲವು ದಿನಗಳಿಂದ ಬಾರಿ ಅನಾಹುತಗಳು ನಡೆಯುತ್ತಿದೆ ಎಂದು ಸಾರ್ವಜನಿಕರು ದೂರಿಕೊಂಡಿದ್ದಾರೆ.

Related posts

ಕಳಿಯ ಮತ್ತು ಬೆಳ್ತಂಗಡಿಮೆಸ್ಕಾಂ ಸಂಪರ್ಕಕ್ಕೆ ರಸ್ತೆಗೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಐಕ್ಯುಎಸಿ ವತಿಯಿಂದ ಹಳ್ಳಿ ಸಂತೆ ಕಾರ್ಯಕ್ರಮ

Suddi Udaya

ಮಲ್ಲೊಟ್ಟು -ಕೊಯ್ಯೂರು ವಿದ್ಯುತ್ ಫೀಡರ್ ನಲ್ಲಿ ಪರಿಹಾರ ಕಾಣದ ವಿದ್ಯುತ್ ಸಮಸ್ಯೆ.

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಣೆ

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

Suddi Udaya
error: Content is protected !!