24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಚರಂಡಿಗೆ ಜಾರಿದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

ಮಡಂತ್ಯಾರು ಸಮೀಪ ಕಾರೊಂದು ಚರಂಡಿಯ ಬದಿಯಲ್ಲಿ ಚಲಿಸುತ್ತಿರುವಾಗ ಕೆಸರಿನಲ್ಲಿ ಜಾರಿ ಎದುರಿನ ಎರಡು ಟಯರ್ ಕಾಮಗಾರಿ ನಡೆಯುತ್ತಿದ್ದ ಚರಂಡಿಯ ಕೆಳಗೆ ಜಾರಿದ ಘಟನೆ ಜ 5 ರಂದು ನಡೆದಿದೆ.

ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಹೆದ್ದಾರಿಯ ಕೆಲಸಗಳು ಕೆಲವು ಕಡೆ ಸಮರ್ಪಕವಾಗಿ ನಡೆಯದೆ ಕಳೆದ ಕೆಲವು ದಿನಗಳಿಂದ ಬಾರಿ ಅನಾಹುತಗಳು ನಡೆಯುತ್ತಿದೆ ಎಂದು ಸಾರ್ವಜನಿಕರು ದೂರಿಕೊಂಡಿದ್ದಾರೆ.

Related posts

ಚಾರ್ಮಾಡಿಯಲ್ಲಿ ಬಿರುಸಿನ ಮತದಾನ

Suddi Udaya

ಹೊಟ್ಟೆನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತ್ಯು

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ವತಿಯಿಂದ ರಾಶಿ ಪೂಜೆ

Suddi Udaya

ಉಜಿರೆ :ಶ್ರೀ.ಧ.ಮಂ.ವಸತಿ ಪ.ಪೂ. ಕಾಲೇಜಿನಲ್ಲಿ ಬಿತ್ತಿಪತ್ರ ಅನಾವರಣ ಕಾರ್ಯಕ್ರಮ

Suddi Udaya

ಅ.2: ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸುತ್ತಿರುವ ನಿವೃತ್ತ ಯೋಧ ಮಂಜುನಾಥ ಹಾಗೂ “ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಐಸಿಎಸ್‌ಇ ಮಾನ್ಯತೆ ಘೋಷಣೆ ಮತ್ತು ಮಕ್ಕಳ ಪ್ರತಿಭಾ ಸಂಗಮ ಧ್ವನಿ -2023 ಕಾರ್ಯಕ್ರಮ

Suddi Udaya
error: Content is protected !!