24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

ವೇಣೂರು ಗ್ರಾ.ಪಂ ಸಭಾಂಗಣದಲ್ಲಿ 2022-23ನೇ ಸಾಲಿನ 15 ಹಣಕಾಸು ಯೋಜನೆಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ ನಡೆಯಿತು.

ಈ ಸಂದರ್ಭದಲ್ಲಿ ನರೇಗಾ ಯೋಜನೆ ಕುರಿತು ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಸಭೆಯ ನೋಡಲ್ ಅಧಿಕಾರಿಯವರ ಶಿಕ್ಷಣ ಸಂಯೋಜಕರಾದ ಸಿದ್ದಲಿಂಗ ಸ್ವಾಮಿ, ಗ್ರಾ.ಪಂ ಅಧ್ಯಕ್ಷರಾದ ನೇಮಯ್ಯ ಕುಲಾಲ್ ಉಪಾಧ್ಯಕ್ಷರಾದ ಶ್ರೀಮತಿ ಪುಷ್ಪ ಡಿ. ಹಾಗೂ ಗ್ರಾ.ಪಂ ಸದಸ್ಯರು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್, ಕಾರ್ಯದರ್ಶಿ ಶ್ರೀಮತಿ ವನಜ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಶ್ರೀ ರಾಜು, ಸಾಮಾಜಿಕ ಲೆಕ್ಕ ಪರಿಶೋಧನಾ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಶ್ರೀಮತಿ ಜಯಲಕ್ಷ್ಮಿ, ತಾಂತ್ರಿಕ ಸಹಾಯಕರಾದ (ಕೃ/ತೋ/ಅ) ಪ್ರಾರ್ಥನಾ, ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಗ್ರಾ.ಪಂ ಸಿಬ್ಬಂದಿಗಳು, ಸಾಮಾಜಿಕ ಲೆಕ್ಕ ಪರಿಶೋಧನಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ

Suddi Udaya

ಭಾರತೀಯ ಸೇನೆಯ ಪರಾಕ್ರಮ, ಶೌರ್ಯ, ನಿಖರತೆ ಶ್ಲಾಘನೀಯ: ರಕ್ಷಿತ್ ಶಿವರಾಂ

Suddi Udaya

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಶೊರೀನ್ ರಿಯೂ ಉಜಿರೆ ಹಾಗೂ ಬೆಳ್ತಂಗಡಿ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!