September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

ವೇಣೂರು ಗ್ರಾ.ಪಂ ಸಭಾಂಗಣದಲ್ಲಿ 2022-23ನೇ ಸಾಲಿನ 15 ಹಣಕಾಸು ಯೋಜನೆಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ ನಡೆಯಿತು.

ಈ ಸಂದರ್ಭದಲ್ಲಿ ನರೇಗಾ ಯೋಜನೆ ಕುರಿತು ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಸಭೆಯ ನೋಡಲ್ ಅಧಿಕಾರಿಯವರ ಶಿಕ್ಷಣ ಸಂಯೋಜಕರಾದ ಸಿದ್ದಲಿಂಗ ಸ್ವಾಮಿ, ಗ್ರಾ.ಪಂ ಅಧ್ಯಕ್ಷರಾದ ನೇಮಯ್ಯ ಕುಲಾಲ್ ಉಪಾಧ್ಯಕ್ಷರಾದ ಶ್ರೀಮತಿ ಪುಷ್ಪ ಡಿ. ಹಾಗೂ ಗ್ರಾ.ಪಂ ಸದಸ್ಯರು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್, ಕಾರ್ಯದರ್ಶಿ ಶ್ರೀಮತಿ ವನಜ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಶ್ರೀ ರಾಜು, ಸಾಮಾಜಿಕ ಲೆಕ್ಕ ಪರಿಶೋಧನಾ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಶ್ರೀಮತಿ ಜಯಲಕ್ಷ್ಮಿ, ತಾಂತ್ರಿಕ ಸಹಾಯಕರಾದ (ಕೃ/ತೋ/ಅ) ಪ್ರಾರ್ಥನಾ, ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಗ್ರಾ.ಪಂ ಸಿಬ್ಬಂದಿಗಳು, ಸಾಮಾಜಿಕ ಲೆಕ್ಕ ಪರಿಶೋಧನಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನಕ್ಕೆ ಹೈ ಮಾಸ್ಕ್ ದೀಪದ ಕೊಡುಗೆ ನೀಡಿದ ವಿಧಾನ ಪರಿಷತ್ತು ಶಾಸಕ ಪ್ರತಾಪ್ ಸಿಂಹ ನಾಯಕ್

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಗುರುದೇವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

Suddi Udaya

ಶಿಬಾಜೆ: ನಾರಾಯಣ ಗುರು ಮಂದಿರಕ್ಕೆ ರಕ್ಷಿತ್ ಶಿವರಾಂ ರವರಿಂದ ಮರದ ಬಾಗಿಲು ಹಸ್ತಾಂತರ

Suddi Udaya

ಆಲಡ್ಕ ಹಿಂದು ಯುವಶಕ್ತಿ ಸಂಘಟನೆಯ 44 ನೇ ಸೇವಾಯೋಜನೆಯ ವೈದ್ಯಕೀಯ ನೆರವು ಹಸ್ತಾಂತರ

Suddi Udaya
error: Content is protected !!