April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ ಹೃದಯಾಘಾತದಿಂದ ನಿಧನ

ಕಳಿಯ: ಕಳಿಯ ಗ್ರಾಮದ ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ (ಪ್ರಾಯ 26 ವರ್ಷ) ನಿನ್ನೆ ರಾತ್ರಿ ಹೃದಯಾಘಾತದಿಂದ ಮೃತಪಟ್ಟರು.


ನಿನ್ನೆ ರಾತ್ರಿ ತನಕ ಗೇರುಕಟ್ಟೆ ಪಕ್ಕದ ಅಂಗಡಿಯೊಂದರಲ್ಲಿ ಕೆಲಸ ಮಾಡಿ ಮನೆಯಲ್ಲಿ ರಾತ್ರಿ ಊಟ ಮಾಡಿ ಮಲಗಿದ್ದರು. ಬೆಳಿಗ್ಗೆ ತಡವಾದರೂ, ನಿದ್ರೆಯಿಂದ ಎಚ್ಚರಗೊಳ್ಳಲಿಲ್ಲ . ಮನೆಯವರು ಬಂದು ನೋಡಿ ತಕ್ಷಣ ಆಸ್ಪತ್ರೆಗೆ ಕರೆದ್ಯೋದಾಗ ಹೃದಯಾಘಾತದಿಂದ ನಿಧನರಾಗಿರುವುದು ತಿಳಿಯಿತು.

Related posts

ಗುರುವಾಯನಕೆರೆ ಶಕ್ತಿ ನಗರದ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವ ಸಾವು, ಇಬ್ಬರು ಗಂಭೀರ ಗಾಯ

Suddi Udaya

ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲಾಗುತ್ತಿರುವ ಸುಳ್ಳು ಆರೋಪ ಮತ್ತು ಷಡ್ಯಂತ್ರದ ವಿರುದ್ಧ ಧರ್ಮಸ್ಥಳ ಗ್ರಾಮಸ್ಥರ ಸಮಾವೇಶ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಘಟಿಕೋತ್ಸವ ಹಾಗೂ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ಜೆ ಜೆ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ

Suddi Udaya

ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಉಜಿರೆ: ಎಸ್.ಡಿ.ಎಂ. ಕಾಲೇಜಿನಲ್ಲಿ ಸಮಾಜಕಾರ್ಯ ಪದವೀಧರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಯೋಗದಲ್ಲಿ ಸಿನರ್ಜಿ ಎಚ್‌ಆರ್‌ಡಿ ಸರಣಿ ಕಾರ್ಯಕ್ರಮ

Suddi Udaya
error: Content is protected !!