23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ ಹೃದಯಾಘಾತದಿಂದ ನಿಧನ

ಕಳಿಯ: ಕಳಿಯ ಗ್ರಾಮದ ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ (ಪ್ರಾಯ 26 ವರ್ಷ) ನಿನ್ನೆ ರಾತ್ರಿ ಹೃದಯಾಘಾತದಿಂದ ಮೃತಪಟ್ಟರು.


ನಿನ್ನೆ ರಾತ್ರಿ ತನಕ ಗೇರುಕಟ್ಟೆ ಪಕ್ಕದ ಅಂಗಡಿಯೊಂದರಲ್ಲಿ ಕೆಲಸ ಮಾಡಿ ಮನೆಯಲ್ಲಿ ರಾತ್ರಿ ಊಟ ಮಾಡಿ ಮಲಗಿದ್ದರು. ಬೆಳಿಗ್ಗೆ ತಡವಾದರೂ, ನಿದ್ರೆಯಿಂದ ಎಚ್ಚರಗೊಳ್ಳಲಿಲ್ಲ . ಮನೆಯವರು ಬಂದು ನೋಡಿ ತಕ್ಷಣ ಆಸ್ಪತ್ರೆಗೆ ಕರೆದ್ಯೋದಾಗ ಹೃದಯಾಘಾತದಿಂದ ನಿಧನರಾಗಿರುವುದು ತಿಳಿಯಿತು.

Related posts

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಹಿಂದೂ ಧಾರ್ಮಿಕ ಸೇವಾ ಸಮಿತಿ, ಕನ್ಯಾಡಿ ಯವರಿಂದ ರೂ. 25 ಸಾವಿರ ದೇಣಿಗೆ

Suddi Udaya

ಉಜಿರೆ: ನಿನ್ನಿಕಲ್ಲು ನಿವಾಸಿ ಶಿವರಾಮ ಕಾರಂತ್ ನಿಧನ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಅದ್ಧೂರಿಯ ಚಾಲನೆ: ಸುಶಾಸನ’ ಆಡಳಿತ ಕಾಯಾ೯ಲಯ, ‘ಸುರಭಿ’ ಬ್ರಹ್ಮಕಲಶೋತ್ಸವ ಕಾಯಾ೯ಲಯ, ‘ಸಮೃದ್ಧಿ’ ಹಸಿರುವಾಣಿ ಉಗ್ರಾಣ, ‘ಸುಪ್ರಸಾದ’ ಭೋಜನ ಶಾಲೆ, ‘ಸುರುಚಿ’ ಪಾಕಶಾಲೆ ಉದ್ಘಾಟನೆ

Suddi Udaya

ಸೋಣಂದೂರು ಸೇತುವೆ ಶಿಥಿಲಾವಸ್ಥೆಗೆ: ಘನ ವಾಹನಗಳ ಸಂಚಾರ ನಿಷೇಧ

Suddi Udaya

ಬೆಳ್ತಂಗಡಿ : ರೆಂಕೆದಗುತ್ತು ನಿವಾಸಿ ಉದಯ ಪೂಜಾರಿ ನಿಧನ

Suddi Udaya
error: Content is protected !!