September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಾಯರ್ತಡ್ಕ ಶಾಲೆಗೆ ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿದ ರಾಷ್ಟ್ರಪತಿ ಪ್ರಶಸ್ತಿ ವಿಜೇತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರಿಗೆ ಸನ್ಮಾನ

ಕಾಯರ್ತಡ್ಕ: ಕಾಯರ್ತಡ್ಕ ಶಾಲೆಗೆ ಮುಖ್ಯ ಶಿಕ್ಷಕರಾಗಿ ಭಡ್ತಿಹೊಂದಿದ ರಾಷ್ಟ್ರಪತಿ ಪ್ರಶಸ್ತಿ ವಿಜೇತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರಿಗೆ ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಶಾಲಾ ಮಕ್ಕಳ ಮತ್ತು ಅಧ್ಯಾಪಕ ವೃಂದದ ಸಮ್ಮುಖದಲ್ಲಿ ಜ.4 ರಂದು ಸನ್ಮಾನಿಸಲಾಯಿತು.


ಕಾರ್ಯಕ್ರಮದಲ್ಲಿ ಜೆಸಿ ರಾಜಾರಾಂ ಟಿ ಸಂಗಮ ನಗರ ಇವರು ಯಾಕೂಬ್ ಎಸ್ ರವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜೆಸಿಐ ಕೊಕ್ಕಡ ಇದರ ಅಧ್ಯಕ್ಷ ಜೇಸಿ ಹೆಚ್ ಜಿ ಎಪ್ ಸಂತೋಷ್ ಜೈನ್, ಕಾರ್ಯದರ್ಶಿ ಜೇಸಿ ಅಕ್ಷತ್ ರೈ, ಕಳೆಂಜ ಸದಾಶಿವೇಶ್ವರ ದೇವಳದ ಅಧ್ಯಕ್ಷ ಜೆಸಿ ಕೆ.ಶ್ರೀಧರ್ ರಾವ್, ಶಿಬರಾಜೆ ಗ್ರಾಮಭ್ಯುದಯದ ಅನುಷ್ಠಾನ ಸಮಿತಿ ಅಧ್ಯಕ್ಷ ಜೆಸಿ ಪಿ.ಟಿ ಸಬಾಸ್ಟಿನ್‌, ಬೆಳ್ಳಾರೆ ಜೆಸಿಐ ಸದಸ್ಯ ಸೀತಾರಾಮ ರೈ, ಅಧ್ಯಾಪಕ ವೃಂದ, ಮಕ್ಕಳು ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಜಯದಶಮಿ ಪಥಸಂಚಲನ

Suddi Udaya

ಎಸ್. ಡಿ. ಎಂ. (ಸ್ವಾಯತ್ತ) ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವತಿಯಿಂದ ಸದ್ಭಾವನಾ ದಿವಸ್ ಆಚರಣೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya

ಜ.1: ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್, ಪಟ್ಟಣ ಪಂಚಾಯತ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಉಜಿರೆ ರಬ್ಬರ್ ಸೊಸೈಟಿ ಮಹಾಸಭೆ: ರೂ. 24 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 9 ಡಿವಿಡೆಂಟ್

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya
error: Content is protected !!