June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿವೃತ್ತ ಯೋಧ ಫ್ರಾನ್ಸಿಸ್ ರವರಿಗೆ ಉಜಿರೆ ಕೆಎಸ್ಎಂಸಿಎ ಸಂಘಟನೆ ಮತ್ತು ಊರ ಗಣ್ಯರಿಂದ ಭವ್ಯ ಸ್ವಾಗತ

ಉಜಿರೆ : ಧರ್ಮಸ್ಥಳ ನೇರ್ತನೆ ನಿವಾಸಿಯಾದ ಪ್ರಸ್ತುತ ಸೋಮಂತ್ತಡ್ಕದಲ್ಲಿ ನೆಲೆಸಿರುವ ಫ್ರಾನ್ಸಿಸ್ ಜೆ ಅವರು ಸೇನೆಯಲ್ಲಿ 22 ವರ್ಷ ಕರ್ತವ್ಯ ನಿರ್ವಹಿಸಿ ಡಿ 31ರಂದು ಸೇವಾ ನಿವೃತ್ತರಾಗಿ ಊರಿಗೆ ಆಗಮಿಸಿದ ಫ್ರಾನ್ಸಿಸ್ ಜೆ ರವರನ್ನು ಪತ್ನಿ ಬೀನಾ ಫ್ರಾನ್ಸಿಸ್, ಮಕ್ಕಳಾದ ಫಿಯಾ, ಫೆಬಿನ್ ಅನ್ವಿರೋಸ್ ರವರೊಂದಿಗೆ ಉಜಿರೆಯಲ್ಲಿ ಸ್ವಾಗತ ಸ್ವೀಕರಿಸಿದರು.

ಕೆ ಎಸ್ ಎಂ ಸಿ ಎ ಕೇಂದ್ರ ಸಮಿತಿ ಯ ನಿರ್ದೇಶಕ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ಧರ್ಮಗುರುಗಳು ವಂದನಿಯ ಫಾ. ಶಾಜಿ ಮಾತ್ಯು ಅವರ ನಿವೃತ್ತ ಜೀವನಕ್ಕೆ ಶುಭ ಹಾರೈಸಿ, ನಿವೃತ್ತ ಬದುಕು ಸಮಾಜ ಸೇವೆಯ ಬದುಕಾಗಲಿ ಎಂದು ಶುಭ ಕೋರಿದರು. ಕೆ ಎಸ್ ಎಂ ಸಿ ಎ ಮುಖಂಡ ಜೈಸನ್ ಪಟ್ಟೆರಿ ಸಹ ಅವರ ನಿವೃತ್ತ ಜೀವನಕ್ಕೆ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಉಜಿರೆ ಗ್ರಾ.ಪಂ ಅಧ್ಯಕ್ಷೆ ಉಷಾ ಕಿರಣ ಕಾರಂತ್ , ಉದ್ಯಮಿ ರವಿ ಚಕ್ಕಿತ್ತಾಯ, ಸಚಿನ್ ಬಿಡೆ, ಕೆಎಸ್ಎಂಸಿಎ ಕೇಂದ್ರ ಸಮಿತಿ ಪಿಆರ್ ಒ ಸೆಬಾಸ್ಟಿಯನ್ ಪಿ ಸಿ, ಕೆ ಎಸ್ ಎಂ ಸಿ ಎ ಉಜಿರೆ ಘಟಕ ಅಧ್ಯಕ್ಷರಾದ ಜೋಬಿ ಮುಳವನ, ಡನಿಷ್, ಡೇವಿಸ್ ಮತ್ತು ಊರವರು ಉಪಸ್ಥಿತರಿದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಚೋಳಮಂಡಲಮ್ ಇನ್ವೆಸ್ಟ್ ಮೆಂಟ್ ಮತ್ತು ಫೈನಾನ್ಸ್ ಕಂಪನಿ‌ ಬೆಳ್ತಂಗಡಿಯಲ್ಲಿ ಕಾರ್ಯಾರಂಭ

Suddi Udaya

ಸಿರಿ ಸಂಸ್ಥೆಯ ನೂತನ ಉತ್ಪಾದನಾ ಸಂಕೀರ್ಣದ ಪೂಜಾ ಸಮಾರಂಭ: ಡಾ.ಹೆಗ್ಗಡೆ ಕುಟುಂಬಸ್ಥರು, ಸಿರಿ ಸಂಸ್ಥೆಯ ನಿರ್ದೇಶಕರುಗಳು ಭಾಗಿ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಜ್ವಲ್ ಗೆ ನೀಟ್ ನಲ್ಲಿ 720ರಲ್ಲಿ 710

Suddi Udaya

ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ : ರಾಜ್ಯ ಸರ್ಕಾರ ಆದೇಶ

Suddi Udaya
error: Content is protected !!