23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿವೃತ್ತ ಯೋಧ ಫ್ರಾನ್ಸಿಸ್ ರವರಿಗೆ ಉಜಿರೆ ಕೆಎಸ್ಎಂಸಿಎ ಸಂಘಟನೆ ಮತ್ತು ಊರ ಗಣ್ಯರಿಂದ ಭವ್ಯ ಸ್ವಾಗತ

ಉಜಿರೆ : ಧರ್ಮಸ್ಥಳ ನೇರ್ತನೆ ನಿವಾಸಿಯಾದ ಪ್ರಸ್ತುತ ಸೋಮಂತ್ತಡ್ಕದಲ್ಲಿ ನೆಲೆಸಿರುವ ಫ್ರಾನ್ಸಿಸ್ ಜೆ ಅವರು ಸೇನೆಯಲ್ಲಿ 22 ವರ್ಷ ಕರ್ತವ್ಯ ನಿರ್ವಹಿಸಿ ಡಿ 31ರಂದು ಸೇವಾ ನಿವೃತ್ತರಾಗಿ ಊರಿಗೆ ಆಗಮಿಸಿದ ಫ್ರಾನ್ಸಿಸ್ ಜೆ ರವರನ್ನು ಪತ್ನಿ ಬೀನಾ ಫ್ರಾನ್ಸಿಸ್, ಮಕ್ಕಳಾದ ಫಿಯಾ, ಫೆಬಿನ್ ಅನ್ವಿರೋಸ್ ರವರೊಂದಿಗೆ ಉಜಿರೆಯಲ್ಲಿ ಸ್ವಾಗತ ಸ್ವೀಕರಿಸಿದರು.

ಕೆ ಎಸ್ ಎಂ ಸಿ ಎ ಕೇಂದ್ರ ಸಮಿತಿ ಯ ನಿರ್ದೇಶಕ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ಧರ್ಮಗುರುಗಳು ವಂದನಿಯ ಫಾ. ಶಾಜಿ ಮಾತ್ಯು ಅವರ ನಿವೃತ್ತ ಜೀವನಕ್ಕೆ ಶುಭ ಹಾರೈಸಿ, ನಿವೃತ್ತ ಬದುಕು ಸಮಾಜ ಸೇವೆಯ ಬದುಕಾಗಲಿ ಎಂದು ಶುಭ ಕೋರಿದರು. ಕೆ ಎಸ್ ಎಂ ಸಿ ಎ ಮುಖಂಡ ಜೈಸನ್ ಪಟ್ಟೆರಿ ಸಹ ಅವರ ನಿವೃತ್ತ ಜೀವನಕ್ಕೆ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಉಜಿರೆ ಗ್ರಾ.ಪಂ ಅಧ್ಯಕ್ಷೆ ಉಷಾ ಕಿರಣ ಕಾರಂತ್ , ಉದ್ಯಮಿ ರವಿ ಚಕ್ಕಿತ್ತಾಯ, ಸಚಿನ್ ಬಿಡೆ, ಕೆಎಸ್ಎಂಸಿಎ ಕೇಂದ್ರ ಸಮಿತಿ ಪಿಆರ್ ಒ ಸೆಬಾಸ್ಟಿಯನ್ ಪಿ ಸಿ, ಕೆ ಎಸ್ ಎಂ ಸಿ ಎ ಉಜಿರೆ ಘಟಕ ಅಧ್ಯಕ್ಷರಾದ ಜೋಬಿ ಮುಳವನ, ಡನಿಷ್, ಡೇವಿಸ್ ಮತ್ತು ಊರವರು ಉಪಸ್ಥಿತರಿದರು.

Related posts

ಬಂದಾರು: ಒಟೆಚ್ಚಾರ್ ನಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ನಾಶ

Suddi Udaya

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

Suddi Udaya

ಅ.29: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಿಗೆ ಸ್ವಾಗತ

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನ್ಯಾಯತರ್ಪು ಕಲಾಯಿದೊಟ್ಟು ನಲ್ಲಿ ಧರೆ ಕುಸಿತ: ಇನ್ನಷ್ಟು ಧರೆ ಕುಸಿಯುವ ಭೀತಿ

Suddi Udaya
error: Content is protected !!