23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿವೃತ್ತ ಯೋಧ ಫ್ರಾನ್ಸಿಸ್ ರವರಿಗೆ ಉಜಿರೆ ಕೆಎಸ್ಎಂಸಿಎ ಸಂಘಟನೆ ಮತ್ತು ಊರ ಗಣ್ಯರಿಂದ ಭವ್ಯ ಸ್ವಾಗತ

ಉಜಿರೆ : ಧರ್ಮಸ್ಥಳ ನೇರ್ತನೆ ನಿವಾಸಿಯಾದ ಪ್ರಸ್ತುತ ಸೋಮಂತ್ತಡ್ಕದಲ್ಲಿ ನೆಲೆಸಿರುವ ಫ್ರಾನ್ಸಿಸ್ ಜೆ ಅವರು ಸೇನೆಯಲ್ಲಿ 22 ವರ್ಷ ಕರ್ತವ್ಯ ನಿರ್ವಹಿಸಿ ಡಿ 31ರಂದು ಸೇವಾ ನಿವೃತ್ತರಾಗಿ ಊರಿಗೆ ಆಗಮಿಸಿದ ಫ್ರಾನ್ಸಿಸ್ ಜೆ ರವರನ್ನು ಪತ್ನಿ ಬೀನಾ ಫ್ರಾನ್ಸಿಸ್, ಮಕ್ಕಳಾದ ಫಿಯಾ, ಫೆಬಿನ್ ಅನ್ವಿರೋಸ್ ರವರೊಂದಿಗೆ ಉಜಿರೆಯಲ್ಲಿ ಸ್ವಾಗತ ಸ್ವೀಕರಿಸಿದರು.

ಕೆ ಎಸ್ ಎಂ ಸಿ ಎ ಕೇಂದ್ರ ಸಮಿತಿ ಯ ನಿರ್ದೇಶಕ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ಧರ್ಮಗುರುಗಳು ವಂದನಿಯ ಫಾ. ಶಾಜಿ ಮಾತ್ಯು ಅವರ ನಿವೃತ್ತ ಜೀವನಕ್ಕೆ ಶುಭ ಹಾರೈಸಿ, ನಿವೃತ್ತ ಬದುಕು ಸಮಾಜ ಸೇವೆಯ ಬದುಕಾಗಲಿ ಎಂದು ಶುಭ ಕೋರಿದರು. ಕೆ ಎಸ್ ಎಂ ಸಿ ಎ ಮುಖಂಡ ಜೈಸನ್ ಪಟ್ಟೆರಿ ಸಹ ಅವರ ನಿವೃತ್ತ ಜೀವನಕ್ಕೆ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಉಜಿರೆ ಗ್ರಾ.ಪಂ ಅಧ್ಯಕ್ಷೆ ಉಷಾ ಕಿರಣ ಕಾರಂತ್ , ಉದ್ಯಮಿ ರವಿ ಚಕ್ಕಿತ್ತಾಯ, ಸಚಿನ್ ಬಿಡೆ, ಕೆಎಸ್ಎಂಸಿಎ ಕೇಂದ್ರ ಸಮಿತಿ ಪಿಆರ್ ಒ ಸೆಬಾಸ್ಟಿಯನ್ ಪಿ ಸಿ, ಕೆ ಎಸ್ ಎಂ ಸಿ ಎ ಉಜಿರೆ ಘಟಕ ಅಧ್ಯಕ್ಷರಾದ ಜೋಬಿ ಮುಳವನ, ಡನಿಷ್, ಡೇವಿಸ್ ಮತ್ತು ಊರವರು ಉಪಸ್ಥಿತರಿದರು.

Related posts

ಪಿಯುಸಿ ಫಲಿತಾಂಶ: ಪುತ್ತೂರಿನ ವಿವೇಕಾನಂದ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದ ಅಭಿರಾಮ್ ವಿ. ಭಟ್ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya

ಪೆರೋಡಿತ್ತಾಯಕಟ್ಟೆ: ಭಾರಿ ಗಾಳಿ ಮಳೆಗೆ ಮನೆಗೆ ಹಾನಿ

Suddi Udaya

ಉಜಿರೆ: ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ, ಕಲಶಾಭಿಷೇಕ, ಶ್ರೀ ನಾರಾಯಣ ಗುರುಮಂದಿರ ಲೋಕಾರ್ಪಣೆ

Suddi Udaya

ಕೊಕ್ಕಡದಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋ ಶುಭಾರಂಭ

Suddi Udaya

ಕೊಕ್ಕಡ ಜೇಸಿಐ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ ಕುಮಾರ್ ಜೈನ್, ಕಾರ್ಯದರ್ಶಿ ಅಕ್ಷತ್ ರೈ

Suddi Udaya

ನೆರಿಯ: ಗಂಡಿಬಾಗಿಲು ನಿವಾಸಿ ಗಂಗಯ್ಯ ಗೌಡ ನಿಧನ

Suddi Udaya
error: Content is protected !!