22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿವೃತ್ತ ಯೋಧ ಫ್ರಾನ್ಸಿಸ್ ರವರಿಗೆ ಉಜಿರೆ ಕೆಎಸ್ಎಂಸಿಎ ಸಂಘಟನೆ ಮತ್ತು ಊರ ಗಣ್ಯರಿಂದ ಭವ್ಯ ಸ್ವಾಗತ

ಉಜಿರೆ : ಧರ್ಮಸ್ಥಳ ನೇರ್ತನೆ ನಿವಾಸಿಯಾದ ಪ್ರಸ್ತುತ ಸೋಮಂತ್ತಡ್ಕದಲ್ಲಿ ನೆಲೆಸಿರುವ ಫ್ರಾನ್ಸಿಸ್ ಜೆ ಅವರು ಸೇನೆಯಲ್ಲಿ 22 ವರ್ಷ ಕರ್ತವ್ಯ ನಿರ್ವಹಿಸಿ ಡಿ 31ರಂದು ಸೇವಾ ನಿವೃತ್ತರಾಗಿ ಊರಿಗೆ ಆಗಮಿಸಿದ ಫ್ರಾನ್ಸಿಸ್ ಜೆ ರವರನ್ನು ಪತ್ನಿ ಬೀನಾ ಫ್ರಾನ್ಸಿಸ್, ಮಕ್ಕಳಾದ ಫಿಯಾ, ಫೆಬಿನ್ ಅನ್ವಿರೋಸ್ ರವರೊಂದಿಗೆ ಉಜಿರೆಯಲ್ಲಿ ಸ್ವಾಗತ ಸ್ವೀಕರಿಸಿದರು.

ಕೆ ಎಸ್ ಎಂ ಸಿ ಎ ಕೇಂದ್ರ ಸಮಿತಿ ಯ ನಿರ್ದೇಶಕ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ಧರ್ಮಗುರುಗಳು ವಂದನಿಯ ಫಾ. ಶಾಜಿ ಮಾತ್ಯು ಅವರ ನಿವೃತ್ತ ಜೀವನಕ್ಕೆ ಶುಭ ಹಾರೈಸಿ, ನಿವೃತ್ತ ಬದುಕು ಸಮಾಜ ಸೇವೆಯ ಬದುಕಾಗಲಿ ಎಂದು ಶುಭ ಕೋರಿದರು. ಕೆ ಎಸ್ ಎಂ ಸಿ ಎ ಮುಖಂಡ ಜೈಸನ್ ಪಟ್ಟೆರಿ ಸಹ ಅವರ ನಿವೃತ್ತ ಜೀವನಕ್ಕೆ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಉಜಿರೆ ಗ್ರಾ.ಪಂ ಅಧ್ಯಕ್ಷೆ ಉಷಾ ಕಿರಣ ಕಾರಂತ್ , ಉದ್ಯಮಿ ರವಿ ಚಕ್ಕಿತ್ತಾಯ, ಸಚಿನ್ ಬಿಡೆ, ಕೆಎಸ್ಎಂಸಿಎ ಕೇಂದ್ರ ಸಮಿತಿ ಪಿಆರ್ ಒ ಸೆಬಾಸ್ಟಿಯನ್ ಪಿ ಸಿ, ಕೆ ಎಸ್ ಎಂ ಸಿ ಎ ಉಜಿರೆ ಘಟಕ ಅಧ್ಯಕ್ಷರಾದ ಜೋಬಿ ಮುಳವನ, ಡನಿಷ್, ಡೇವಿಸ್ ಮತ್ತು ಊರವರು ಉಪಸ್ಥಿತರಿದರು.

Related posts

ದ.ಕ. ಜಿಲ್ಲಾ ಪಶುವೈದ್ಯಕೀಯ ಪರೀಕ್ಷಕರ ಸಂಘದಿಂದ ನಿವೃತ್ತಿಗೊಂಡ ಡಾ ಕೆ. ಜಯಕೀರ್ತಿ ಜೈನ್ ರಿಗೆ ಸನ್ಮಾನ

Suddi Udaya

ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಸಭೆಗೆ ಸದಸ್ಯರ ಗೈರು

Suddi Udaya

ಬಳಂಜ–ನಾಲ್ಕೂರಿನ ಯುವಕರಿಂದ ಅಮರನಾಥ ಯಾತ್ರೆ ಪವಿತ್ರ ಹಿಮಲಿಂಗ ದರ್ಶನದೊಂದಿಗೆ ವೈಷ್ಣೋದೇವಿ, ಶಿವಖೋರಿ ಸೇರಿದಂತೆ ಹಲವು ಪುಣ್ಯಕ್ಷೇತ್ರಗಳಿಗೆ ಭೇಟಿ

Suddi Udaya

ಕಳಿಯ ಗ್ರಾಮ ಪಂಚಾಯತ್ ನ್ಯಾಯ ಸಮಿತಿ ಸಭೆ

Suddi Udaya

ಬೆಳ್ತಂಗಡಿ ಬಿಜೆಪಿ ಪಕ್ಷದ ಕಚೇರಿಗೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya

ಧರ್ಮಸ್ಥಳ : ಹಾವು ಕಡಿದು ಮಹಿಳೆ ಸಾವು

Suddi Udaya
error: Content is protected !!