23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿವೃತ್ತ ಯೋಧ ಫ್ರಾನ್ಸಿಸ್ ರವರಿಗೆ ಉಜಿರೆ ಕೆಎಸ್ಎಂಸಿಎ ಸಂಘಟನೆ ಮತ್ತು ಊರ ಗಣ್ಯರಿಂದ ಭವ್ಯ ಸ್ವಾಗತ

ಉಜಿರೆ : ಧರ್ಮಸ್ಥಳ ನೇರ್ತನೆ ನಿವಾಸಿಯಾದ ಪ್ರಸ್ತುತ ಸೋಮಂತ್ತಡ್ಕದಲ್ಲಿ ನೆಲೆಸಿರುವ ಫ್ರಾನ್ಸಿಸ್ ಜೆ ಅವರು ಸೇನೆಯಲ್ಲಿ 22 ವರ್ಷ ಕರ್ತವ್ಯ ನಿರ್ವಹಿಸಿ ಡಿ 31ರಂದು ಸೇವಾ ನಿವೃತ್ತರಾಗಿ ಊರಿಗೆ ಆಗಮಿಸಿದ ಫ್ರಾನ್ಸಿಸ್ ಜೆ ರವರನ್ನು ಪತ್ನಿ ಬೀನಾ ಫ್ರಾನ್ಸಿಸ್, ಮಕ್ಕಳಾದ ಫಿಯಾ, ಫೆಬಿನ್ ಅನ್ವಿರೋಸ್ ರವರೊಂದಿಗೆ ಉಜಿರೆಯಲ್ಲಿ ಸ್ವಾಗತ ಸ್ವೀಕರಿಸಿದರು.

ಕೆ ಎಸ್ ಎಂ ಸಿ ಎ ಕೇಂದ್ರ ಸಮಿತಿ ಯ ನಿರ್ದೇಶಕ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ಧರ್ಮಗುರುಗಳು ವಂದನಿಯ ಫಾ. ಶಾಜಿ ಮಾತ್ಯು ಅವರ ನಿವೃತ್ತ ಜೀವನಕ್ಕೆ ಶುಭ ಹಾರೈಸಿ, ನಿವೃತ್ತ ಬದುಕು ಸಮಾಜ ಸೇವೆಯ ಬದುಕಾಗಲಿ ಎಂದು ಶುಭ ಕೋರಿದರು. ಕೆ ಎಸ್ ಎಂ ಸಿ ಎ ಮುಖಂಡ ಜೈಸನ್ ಪಟ್ಟೆರಿ ಸಹ ಅವರ ನಿವೃತ್ತ ಜೀವನಕ್ಕೆ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಉಜಿರೆ ಗ್ರಾ.ಪಂ ಅಧ್ಯಕ್ಷೆ ಉಷಾ ಕಿರಣ ಕಾರಂತ್ , ಉದ್ಯಮಿ ರವಿ ಚಕ್ಕಿತ್ತಾಯ, ಸಚಿನ್ ಬಿಡೆ, ಕೆಎಸ್ಎಂಸಿಎ ಕೇಂದ್ರ ಸಮಿತಿ ಪಿಆರ್ ಒ ಸೆಬಾಸ್ಟಿಯನ್ ಪಿ ಸಿ, ಕೆ ಎಸ್ ಎಂ ಸಿ ಎ ಉಜಿರೆ ಘಟಕ ಅಧ್ಯಕ್ಷರಾದ ಜೋಬಿ ಮುಳವನ, ಡನಿಷ್, ಡೇವಿಸ್ ಮತ್ತು ಊರವರು ಉಪಸ್ಥಿತರಿದರು.

Related posts

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ತoಬಿಲ ಸೇವೆ

Suddi Udaya

ಮುಂಡಾಜೆ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya

ತಾಲೂಕಿನಲ್ಲಿ ಶೇ.25 ರಷ್ಟು ಮತದಾನ

Suddi Udaya

ಆರಂಬೋಡಿ 135 ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಬೆಳಾಲುಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಉಚಿತ ಯೋಗ ಶಿಬಿರ

Suddi Udaya

ನಿರಂಜನ್ ಬಾವಂತಬೆಟ್ಟು ನಿಧನಕ್ಕೆ ಮಾಜಿ ಶಾಸಕ ವಸಂತ ಬಂಗೇರರಿಂದ ಸಂತಾಪ

Suddi Udaya
error: Content is protected !!