23.3 C
ಪುತ್ತೂರು, ಬೆಳ್ತಂಗಡಿ
May 18, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಮಿತ್ರ ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

ಉಜಿರೆ: ಮಿತ್ರ ಯುವಕ ಮಂಡಲ ಅರಳಿ 28ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಅಧ್ಯಕ್ಷರಾಗಿ ಚರಣ್ ಕುಮಾರ್ ಆರ್ಬಿ, ಉಪಾಧ್ಯಕ್ಷರಾಗಿ ಸುಧೀರ್ ಪೆರ್ಲ, ಕಾರ್ಯದರ್ಶಿಯಾಗಿ ವಿಕಾಸ್ ಖಂಡಿಗ, ಜೊತೆ ಕಾರ್ಯದರ್ಶಿಯಾಗಿ ಹರ್ಷಿತ್, ಕೋಶಾಧಿಕಾರಿಯಾಗಿ ಚಿತ್ರೇಶ್ ನಾನಿಲ್ದಡಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಿತೇಶ್ ಖಂಡಿಗ, ಕ್ರೀಡಾ ಕಾರ್ಯದರ್ಶಿಯಾಗಿ ವಿಕಾಸ್ ಪಾಂಗಲ, ಸಾಮಾಜಿಕ ಜಾಲತಾಣ ನಿಶಿತ್ ನಾನಿಲ್ದಡಿ, ಸಲಹೆಗಾರರಾಗಿ ಚೇತನ್ ಅರಳಿ, ನವೀನ್ ಪಾಂಗಲ ಗೌರವ ಸಲಹೆಗಾರರಾಗಿ ಸುಂದರ ಬಂಗೇರ, ಶ್ರೀಧರ ಬಿಟ್ಟು ಆಯ್ಕೆಯಾಗಿದ್ದಾರೆ.

Related posts

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಮಾಚಾರಿನಲ್ಲಿ 32ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya

ನಡ: ಪದ್ಮನಾಭ ಗೌಡರ ಕೈಬೆರಳು ಕಬ್ಬು ಜ್ಯೂಸ್ ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜು

Suddi Udaya

ಬೆಳ್ತಂಗಡಿ : ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳಿಂದ ಪರಿಶೀಲನೆ: ಪಟಾಕಿ ದಾಸ್ತಾನು ಮಾಡಿದ್ದ ಮೂರು ಗೋದಾಮಿಗೆ ಬೀಗ

Suddi Udaya
error: Content is protected !!