23.5 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಮಿತ್ರ ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

ಉಜಿರೆ: ಮಿತ್ರ ಯುವಕ ಮಂಡಲ ಅರಳಿ 28ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಅಧ್ಯಕ್ಷರಾಗಿ ಚರಣ್ ಕುಮಾರ್ ಆರ್ಬಿ, ಉಪಾಧ್ಯಕ್ಷರಾಗಿ ಸುಧೀರ್ ಪೆರ್ಲ, ಕಾರ್ಯದರ್ಶಿಯಾಗಿ ವಿಕಾಸ್ ಖಂಡಿಗ, ಜೊತೆ ಕಾರ್ಯದರ್ಶಿಯಾಗಿ ಹರ್ಷಿತ್, ಕೋಶಾಧಿಕಾರಿಯಾಗಿ ಚಿತ್ರೇಶ್ ನಾನಿಲ್ದಡಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಿತೇಶ್ ಖಂಡಿಗ, ಕ್ರೀಡಾ ಕಾರ್ಯದರ್ಶಿಯಾಗಿ ವಿಕಾಸ್ ಪಾಂಗಲ, ಸಾಮಾಜಿಕ ಜಾಲತಾಣ ನಿಶಿತ್ ನಾನಿಲ್ದಡಿ, ಸಲಹೆಗಾರರಾಗಿ ಚೇತನ್ ಅರಳಿ, ನವೀನ್ ಪಾಂಗಲ ಗೌರವ ಸಲಹೆಗಾರರಾಗಿ ಸುಂದರ ಬಂಗೇರ, ಶ್ರೀಧರ ಬಿಟ್ಟು ಆಯ್ಕೆಯಾಗಿದ್ದಾರೆ.

Related posts

ಜ.7 : ಧರ್ಮಸ್ಥಳದಲ್ಲಿ ನೂತನ ಸಂಕೀರ್ಣ ಶ್ರೀ ಸಾನ್ನಿಧ್ಯ ಉದ್ಘಾಟನೆ ಹಾಗೂ ಜ್ಞಾನ ದೀಪ ಕಾರ್ಯಕ್ರಮ

Suddi Udaya

ಕಳಸ ನದಿಯಲ್ಲಿ ಮುಳುಗಿದ ಯುವಕನ ದೇಹ ಪತ್ತೆ; ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು

Suddi Udaya

ಬಳಂಜ: ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರರವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ನುಡಿ ನಮನ ಅರ್ಪಣೆ

Suddi Udaya

ಧರ್ಮಸ್ಥಳ : ನಡುಗುಡ್ಡೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಉರಗ ರಕ್ಷಕ ಸ್ನೇಕ್ ಪ್ರಕಾಶ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು.ಪವೀಕ್ಷ ರೈ ಗುಂಡೆಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Suddi Udaya
error: Content is protected !!