23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಮಿತ್ರ ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

ಉಜಿರೆ: ಮಿತ್ರ ಯುವಕ ಮಂಡಲ ಅರಳಿ 28ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಅಧ್ಯಕ್ಷರಾಗಿ ಚರಣ್ ಕುಮಾರ್ ಆರ್ಬಿ, ಉಪಾಧ್ಯಕ್ಷರಾಗಿ ಸುಧೀರ್ ಪೆರ್ಲ, ಕಾರ್ಯದರ್ಶಿಯಾಗಿ ವಿಕಾಸ್ ಖಂಡಿಗ, ಜೊತೆ ಕಾರ್ಯದರ್ಶಿಯಾಗಿ ಹರ್ಷಿತ್, ಕೋಶಾಧಿಕಾರಿಯಾಗಿ ಚಿತ್ರೇಶ್ ನಾನಿಲ್ದಡಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಿತೇಶ್ ಖಂಡಿಗ, ಕ್ರೀಡಾ ಕಾರ್ಯದರ್ಶಿಯಾಗಿ ವಿಕಾಸ್ ಪಾಂಗಲ, ಸಾಮಾಜಿಕ ಜಾಲತಾಣ ನಿಶಿತ್ ನಾನಿಲ್ದಡಿ, ಸಲಹೆಗಾರರಾಗಿ ಚೇತನ್ ಅರಳಿ, ನವೀನ್ ಪಾಂಗಲ ಗೌರವ ಸಲಹೆಗಾರರಾಗಿ ಸುಂದರ ಬಂಗೇರ, ಶ್ರೀಧರ ಬಿಟ್ಟು ಆಯ್ಕೆಯಾಗಿದ್ದಾರೆ.

Related posts

ಧರ್ಮಸ್ಥಳ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳಾಲುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಮದ್ದಡ್ಕ: ಬಲ್ಕತ್ಯಾರು ನಿವಾಸಿ ಶಾಮಣ್ಣ ನಾಯಕ್ ನಿಧನ

Suddi Udaya

ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!