22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಮಿತ್ರ ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

ಉಜಿರೆ: ಮಿತ್ರ ಯುವಕ ಮಂಡಲ ಅರಳಿ 28ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಅಧ್ಯಕ್ಷರಾಗಿ ಚರಣ್ ಕುಮಾರ್ ಆರ್ಬಿ, ಉಪಾಧ್ಯಕ್ಷರಾಗಿ ಸುಧೀರ್ ಪೆರ್ಲ, ಕಾರ್ಯದರ್ಶಿಯಾಗಿ ವಿಕಾಸ್ ಖಂಡಿಗ, ಜೊತೆ ಕಾರ್ಯದರ್ಶಿಯಾಗಿ ಹರ್ಷಿತ್, ಕೋಶಾಧಿಕಾರಿಯಾಗಿ ಚಿತ್ರೇಶ್ ನಾನಿಲ್ದಡಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಿತೇಶ್ ಖಂಡಿಗ, ಕ್ರೀಡಾ ಕಾರ್ಯದರ್ಶಿಯಾಗಿ ವಿಕಾಸ್ ಪಾಂಗಲ, ಸಾಮಾಜಿಕ ಜಾಲತಾಣ ನಿಶಿತ್ ನಾನಿಲ್ದಡಿ, ಸಲಹೆಗಾರರಾಗಿ ಚೇತನ್ ಅರಳಿ, ನವೀನ್ ಪಾಂಗಲ ಗೌರವ ಸಲಹೆಗಾರರಾಗಿ ಸುಂದರ ಬಂಗೇರ, ಶ್ರೀಧರ ಬಿಟ್ಟು ಆಯ್ಕೆಯಾಗಿದ್ದಾರೆ.

Related posts

ತೆಂಕಕಾರಂದೂರಿನಲ್ಲಿ ಎಸ್‌ಡಿಪಿಐ ವತಿಯಿಂದ ಎಸ್.ಐ.ಆರ್ ಹೆಲ್ಪ್‌ಡೆಸ್ಕ್ ಸೇವೆ ಆರಂಭ

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಗುಂಡೂರಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಶಿಬಿರ

Suddi Udaya

ಬುರುಡೆ ಪ್ರಕರಣ: ಸುಜಾತ ಭಟ್ ಗೆ ವಿಚಾರಣೆಗೆ ನೋಟಿಸ್ ಜಾರಿ

Suddi Udaya

ನ್ಯಾಯತರ್ಪು: ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

Suddi Udaya
error: Content is protected !!