25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಮಿತ್ರ ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

ಉಜಿರೆ: ಮಿತ್ರ ಯುವಕ ಮಂಡಲ ಅರಳಿ 28ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಅಧ್ಯಕ್ಷರಾಗಿ ಚರಣ್ ಕುಮಾರ್ ಆರ್ಬಿ, ಉಪಾಧ್ಯಕ್ಷರಾಗಿ ಸುಧೀರ್ ಪೆರ್ಲ, ಕಾರ್ಯದರ್ಶಿಯಾಗಿ ವಿಕಾಸ್ ಖಂಡಿಗ, ಜೊತೆ ಕಾರ್ಯದರ್ಶಿಯಾಗಿ ಹರ್ಷಿತ್, ಕೋಶಾಧಿಕಾರಿಯಾಗಿ ಚಿತ್ರೇಶ್ ನಾನಿಲ್ದಡಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಿತೇಶ್ ಖಂಡಿಗ, ಕ್ರೀಡಾ ಕಾರ್ಯದರ್ಶಿಯಾಗಿ ವಿಕಾಸ್ ಪಾಂಗಲ, ಸಾಮಾಜಿಕ ಜಾಲತಾಣ ನಿಶಿತ್ ನಾನಿಲ್ದಡಿ, ಸಲಹೆಗಾರರಾಗಿ ಚೇತನ್ ಅರಳಿ, ನವೀನ್ ಪಾಂಗಲ ಗೌರವ ಸಲಹೆಗಾರರಾಗಿ ಸುಂದರ ಬಂಗೇರ, ಶ್ರೀಧರ ಬಿಟ್ಟು ಆಯ್ಕೆಯಾಗಿದ್ದಾರೆ.

Related posts

ಜ.4-5: ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ನಡ ಸ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಗುರುವಾಯನಕೆರೆ ಗೆಳೆಯರ ಬಳಗ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶಿಶಿಲ: ಬರ್ಗುಳದಲ್ಲಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳು ಧರಾಶಾಹಿ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ನಿಡ್ಲೆ, ಕರಿಮಣೇಲು ಹಾಗೂ ಕನ್ಯಾಡಿ ಪಂಚಾಯತ್ ಮಟ್ಟದ ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲಿಸಿ ವರದಿ ನೀಡುವುದಕ್ಕಾಗಿ ಲಂಚಕ್ಕೆ ಬೇಡಿಕೆ: ಮಂಗಳೂರು ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ ; ಯಾವುದೇ ಬಟ್ಟೆ ಖರೀದಿಸಿದರೂ ರೂ.200 ಮಾತ್ರ

Suddi Udaya
error: Content is protected !!