April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು :ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

ಉರುವಾಲು :ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಚಪ್ಪರ ಮೂಹೂರ್ತವು ದೇವಸ್ಥಾನದ ವಠಾರದಲ್ಲಿ ಗ್ರಾಮಸ್ಥರ ಸಮ್ಮುಖದಲ್ಲಿ ಜ.5ರಂದು ನಡೆಯಿತು.

ಕಾರ್ಯಕ್ರಮವನ್ನು ಲ| ದೇವದಾಸ್ ಶೆಟ್ಟಿ ಉದ್ಯಮಿಗಳು ಇಬರೋಡಿ ಬದ್ಯಾರು ಇವರ ಅಮೃತ ಹಸ್ತದಿಂದ ಮುಹೂರ್ತ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೋಕ್ತೇಸರರು ಯೋಗೀಶ್ ಪೂಜಾರಿ ಕಡ್ತಿಲ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಡಾ| ಶ್ರೀ ಕೃಷ್ಣರಾಜ ಉರುವಾಲು, ತಂತ್ರಿ ವೆಂಕಟೇಶ್ ಎಡಪದವು, ಕಣಿಯೂರು ಗ್ರಾ.ಪಂ. ಅಧ್ಯಕ್ಷ ಯಶವಂತ, ಸಮಿತಿ ಕಾರ್ಯಾಧ್ಯಕ್ಷ ಸುನಿಲ್ ಗೌಡ ಅಣವು, ಅಧ್ಯಕ್ಷ ದಾಸಪ್ಪ ಗೌಡ ಕೋಡಿಯಡ್ಕ, ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ಕಲ್ಲಳಿಕೆ, ಉಪಾಧ್ಯಕ್ಷ ಈಶ್ವರ್ ಭಟ್ ಧರ್ಮಾಡಿ, ಜೊತೆ ಕಾರ್ಯದರ್ಶಿ ಗಣೇಶ್ ಗೌಡ ಬನಾರಿ, ಕೋಶಾಧಿಕಾರಿ ಉದಯ್ ಭಟ್ ತಾಳಿಂಜ, ಕಾರ್ಯಧ್ಯಕ್ಷರಾಗಿ ಪ್ರಸನ್ನ ದರ್ಬೆ, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕಡ್ತಿಲ, ಉಪಾಧ್ಯಕ್ಷರಾಗಿ ಕೃಷ್ಣ ಭಟ್ ಹತ್ತೊಕ್ಲು, ಶ್ರೀಮತಿ ಉಮಾವತಿ ದೇಜಪ್ಪ ಗೌಡ, ರವಿರಾಜ್ ಉರುವಾಲು, ಅತುಲ್ ಕುಮಾರ್ ಹಲೇಜಿ, ಶ್ರೀಮತಿ ಶೀಲಾ ಪದವು, ಧರ್ಣಪ್ಪ ನಾಯ್ಕ್ ಆನಡ್ಕ, ರಾಜೀವ್ ರೈ ಮೊಗರೋಡಿ, ಕಾರ್ಯದರ್ಶಿಯಾಗಿ ವಿಜಯ್ ಕುಮಾರ್ ಕಲ್ಲಳಿಕೆ, ಜೊತೆ ಕಾರ್ಯದರ್ಶಿಯಾಗಿ ಕೃಷ್ಣಪ್ರಸಾದ್ ಗೌಡ ಮಜಿಕುಡೇಲು, ಕೋಶಾಧಿಕಾರಿಯಾಗಿ ಶ್ರೀಧರ್ ಭಟ್ ಕೂವೆತ್ತಂಡ, ಜೊತೆ ಕೋಶಾಧಿಕಾರಿಯಾಗಿ ಸುಂದರ ಶೆಟ್ಟಿ ಎಂಜಿರಪಲಿಕೆ ಹಾಗೂ ಎಲ್ಲಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಯುವ ಹೆಚ್.ಪಿ.ವಿ ವ್ಯಾಕ್ಷಿನೇಷನ್ ಲಸಿಕಾ ಶಿಬಿರ

Suddi Udaya

ಲಾಯಿಲ: ಪಡ್ಲಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ತಾಲೂಕು ಎಸ್.ಸಿ ಮೋರ್ಚಾ ಅಧ್ಯಕ್ಷ ಈಶ್ವರ ಬೈರ ಮನೆಗೆ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಶಾಸಕರಾದ ಹರೀಶ್ ಪೂಂಜ ಭೇಟಿ

Suddi Udaya

ಗೋವಿಂದೂರು ಗುಡ್ಡಕ್ಕೆ ಬಿದ್ದ ಬೆಂಕಿ : ಗ್ರಾ.ಪಂ ಸದಸ್ಯ ಲತೀಫ್‌ರ ಸಮಯ ಪ್ರಜ್ಞೆ

Suddi Udaya

ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟ ಬಳಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!