30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾರುತಿ ಕಾರಿನಲ್ಲಿ 1.550 ಕೆ.ಜಿ. ಗಾಂಜಾ ಪತ್ತೆ: ಕೊಟ್ಟಿಗೆಹಾರದಲ್ಲಿ ಆರೋಪಿ ಬಂಧನ

ಚಾರ್ಮಾಡಿ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಿಂದ ಹೊರನಾಡು ಸಂಪರ್ಕಿಸುವ ರಸ್ತೆ , ಕೊಟ್ಟಿಗೆಹಾರ ಸಮೀಪದಲ್ಲೆ 1.550 ಕೆ.ಜಿ. ಗಾಂಜಾ ಅಪರಾಧ ಪೊಲೀಸರು ಸೆರೆ ಹಿಡಿದಿದ್ದಾರೆ.

ಚಾರ್ಮಾಡಿಗೆ ಗಾಂಜಾ ಮಾರಲು ತೆರಳುತ್ತಿದ್ದ ಓರ್ವ ವ್ಯಕ್ತಿ ಹಾಗೂ ಮಾರುತಿ ಕಾರ್ ಸಮೇತ ಅಪರಾಧ ಪೋಲಿಸರು ಬಂಧಿಸಿದ್ದಾರೆ.ಆರೋಪಿ ಇದ್ರಿಸ್ ಪಾಷಾ 33 ವರ್ಷ ಬೇಲೂರು ಮೂಲದವರು, ಈ ಕಾರ್ಯಾಚರಣೆಯಲ್ಲಿ CEN ಅಪರಾಧ ಪೊಲೀಸ್ ಠಾಣಾ ಪಿ.ಎಸ್.ಐ. ವಿಶ್ವನಾಥ್,ಹಾಗೂ ಪೊಲೀಸ್ ಸಿಬ್ಬಂದಿಗಳಾದ ಇಮ್ರಾನ್, ಹರೀಶ್,ರಮೇಶ್,ಮಹೇಂದ್ರ ಮತ್ತು ಮಂಜುನಾಥ್ ಕಾರ್ಯಾಚರಣೆ ಯಲ್ಲಿ ಭಾಗವಹಿಸಿದ್ದಾರೆ.

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಕ್ಕೇಡಿ ಶಾಲೆಗೆ ಪ್ರಶಸ್ತಿ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

Suddi Udaya

ಉಜಿರೆ: ವೈದ್ಯರ ದಿನಾಚರಣೆಯ ಅಂಗವಾಗಿ ಹಿರಿಯ ವೈದ್ಯ ಡಾ.ಕೆ.ಎನ್.ಶೆಣೈರವರಿಗೆ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎ.ಟಿ.ಎಲ್ ಫೆಸ್ಟ್

Suddi Udaya

ಕಡಿರುದ್ಯಾವರ: ಕೃಷಿ ತೋಟಕ್ಕೆ ಒಂಟಿ ಸಲಗ ದಾಳಿ

Suddi Udaya
error: Content is protected !!