23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಲಾಯಿಲ : ಡಿಸೇಲ್ ಇಲ್ಲದೆ ಕೈಕೊಟ್ಟ ಕೆಎಸ್ಸಾರ್ಟಿಸಿ ಬಸ್: ಸಂದಿಗ್ಧ ಸ್ಥಿತಿಯಲ್ಲಿ ಪ್ರಯಾಣಿಕರು

ಬೆಳ್ತಂಗಡಿ: ಇಲ್ಲಿಯ ಲಾಯಿಲ ಜಂಕ್ಷನ್ ನಲ್ಲಿ ಡಿಸೇಲ್ ಇಲ್ಲದೆ ಕೆಎಸ್ಸಾರ್ಟಿಸಿ ಬಸ್ ಪ್ರಯಾಣಿಕರಿಗೆ ಕೈಕೊಟ್ಟ ಘಟನೆ ನಡೆದಿದೆ.

ಧಮ೯ಸ್ಥಳದಿಂದ ಹೊರಟ ಈ ಬಸ್ ಲಾಯಿಲ ಜಂಕ್ಷನ್ ಬರುವ ಸಂದರ್ಭದಲ್ಲಿ ಡೀಸೆಲ್ ಖಾಲಿಯಾಗಿ ನಿಂತಿತ್ತೇನ್ನಲಾಗಿದೆ.‌ ಬಸ್ ನಲ್ಲಿ ಅನೇಕ ಪ್ರಯಾಣಿಕರು ಮಂಗಳೂರು ಗೆ ಹೋಗುವವರಿದ್ದು, ಅವರಿಗೆ ಸಮಸ್ಯೆ ಆಗಿದೆ. ಈ ಬಗ್ಗೆ ಡಿಫೋಗೆ ಕರೆಮಾಡಿ ಕೇಳಿದರೆ ಬಸ್ ಚಾಲಕ ಹತ್ತಿರದ ಪೆಟ್ರೋಲ್ ಬಂಕ್ ನಲ್ಲಿ ಡಿಸೇಲ್ ಹಾಕಿ ಹೋಗಬೇಕು ಎಂದು ಹೇಳುತ್ತಾರೆ, ಆದರೆ ಚಾಲಕ ನಾನು ಯಾಕೆ ಹಾಕಿಸಬೇಕು ಡಿಸೇಲ್ ಡಿಪೋ ದಲ್ಲೇ ಹಾಕಬೇಕು ಎಂದು ಹೇಳುತ್ತಾರೆ. ಒಟ್ಟಿನಲ್ಲಿ ಪ್ರಯಾಣಿಕರು ಸಂದಿಗ್ಧತೆ ಗೆ ಸಿಲುಕಿದ್ದಾರೆ.

Related posts

ಕಳಿಯ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಅಂತರ್ ಕಾಲೇಜು ಗಣಿತ ಸ್ಪರ್ಧೆ: ಎಸ್. ಡಿ. ಎಂ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya

ಉಜಿರೆ ಶ್ರೀ ಧ. ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಾಂತ್ರಿಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ

Suddi Udaya

ಕಡಿರುದ್ಯಾವರ: 30 ಅಡಿ ಆಳದ ಬಾವಿಗೆ ಬಿದ್ದ ಗಬ್ಬದ ಹಸು

Suddi Udaya

ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಕ್ಷೇತ್ರದಲ್ಲಿ ದಾರಂದ ಪ್ರತಿಷ್ಠೆ: ಡಿಸೆಂಬರ್ ತಿಂಗಳಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya
error: Content is protected !!