September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಲಾಯಿಲ : ಡಿಸೇಲ್ ಇಲ್ಲದೆ ಕೈಕೊಟ್ಟ ಕೆಎಸ್ಸಾರ್ಟಿಸಿ ಬಸ್: ಸಂದಿಗ್ಧ ಸ್ಥಿತಿಯಲ್ಲಿ ಪ್ರಯಾಣಿಕರು

ಬೆಳ್ತಂಗಡಿ: ಇಲ್ಲಿಯ ಲಾಯಿಲ ಜಂಕ್ಷನ್ ನಲ್ಲಿ ಡಿಸೇಲ್ ಇಲ್ಲದೆ ಕೆಎಸ್ಸಾರ್ಟಿಸಿ ಬಸ್ ಪ್ರಯಾಣಿಕರಿಗೆ ಕೈಕೊಟ್ಟ ಘಟನೆ ನಡೆದಿದೆ.

ಧಮ೯ಸ್ಥಳದಿಂದ ಹೊರಟ ಈ ಬಸ್ ಲಾಯಿಲ ಜಂಕ್ಷನ್ ಬರುವ ಸಂದರ್ಭದಲ್ಲಿ ಡೀಸೆಲ್ ಖಾಲಿಯಾಗಿ ನಿಂತಿತ್ತೇನ್ನಲಾಗಿದೆ.‌ ಬಸ್ ನಲ್ಲಿ ಅನೇಕ ಪ್ರಯಾಣಿಕರು ಮಂಗಳೂರು ಗೆ ಹೋಗುವವರಿದ್ದು, ಅವರಿಗೆ ಸಮಸ್ಯೆ ಆಗಿದೆ. ಈ ಬಗ್ಗೆ ಡಿಫೋಗೆ ಕರೆಮಾಡಿ ಕೇಳಿದರೆ ಬಸ್ ಚಾಲಕ ಹತ್ತಿರದ ಪೆಟ್ರೋಲ್ ಬಂಕ್ ನಲ್ಲಿ ಡಿಸೇಲ್ ಹಾಕಿ ಹೋಗಬೇಕು ಎಂದು ಹೇಳುತ್ತಾರೆ, ಆದರೆ ಚಾಲಕ ನಾನು ಯಾಕೆ ಹಾಕಿಸಬೇಕು ಡಿಸೇಲ್ ಡಿಪೋ ದಲ್ಲೇ ಹಾಕಬೇಕು ಎಂದು ಹೇಳುತ್ತಾರೆ. ಒಟ್ಟಿನಲ್ಲಿ ಪ್ರಯಾಣಿಕರು ಸಂದಿಗ್ಧತೆ ಗೆ ಸಿಲುಕಿದ್ದಾರೆ.

Related posts

ಆಂಧ್ರಪ್ರದೇಶ ಸಂಸದ ಮಿಧುನ್ ರೆಡ್ಡಿ ಪಿ.ವಿ. ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

Suddi Udaya

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ಮೂರು ತಿಂಗಳ ಹಿಂದೆ ಗೇರುಕಟ್ಟೆ ಕೆರೆಯಲ್ಲಿ ಸಿಕ್ಕ ಶವದ ಗುರುತು ಪತ್ತೆ: ಮೃತಪಟ್ಟವರು ಗೇರುಕಟ್ಟೆಯ ಉಮರ್ ಫಾರೂಕ್ ಡಿಎನ್‌ಎ ವರದಿಯಲ್ಲಿ ದೃಢ

Suddi Udaya

ಉಜಿರೆಯಲ್ಲಿ ಕಮ್ಯೂನಿಟಿ ಸೆಂಟರ್ ಉದ್ಘಾಟನೆ

Suddi Udaya

ಕೊಕ್ಕಡ: ಎಂಡೋ ಸಂತ್ರಸ್ತರ ಪುನರ್‌ವಸತಿ ಕೇಂದ್ರದ ನೂತನ ಕಟ್ಟಡಕ್ಕೆ ಶಾಸಕ ಹರೀಶ್ ಪೂಂಜರಿಂದ ಭೂಮಿ ಪೂಜೆ

Suddi Udaya

ಪುಂಜಾಲಕಟ್ಟೆ ಹಿರಿಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!