July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಲಾಯಿಲ : ಡಿಸೇಲ್ ಇಲ್ಲದೆ ಕೈಕೊಟ್ಟ ಕೆಎಸ್ಸಾರ್ಟಿಸಿ ಬಸ್: ಸಂದಿಗ್ಧ ಸ್ಥಿತಿಯಲ್ಲಿ ಪ್ರಯಾಣಿಕರು

ಬೆಳ್ತಂಗಡಿ: ಇಲ್ಲಿಯ ಲಾಯಿಲ ಜಂಕ್ಷನ್ ನಲ್ಲಿ ಡಿಸೇಲ್ ಇಲ್ಲದೆ ಕೆಎಸ್ಸಾರ್ಟಿಸಿ ಬಸ್ ಪ್ರಯಾಣಿಕರಿಗೆ ಕೈಕೊಟ್ಟ ಘಟನೆ ನಡೆದಿದೆ.

ಧಮ೯ಸ್ಥಳದಿಂದ ಹೊರಟ ಈ ಬಸ್ ಲಾಯಿಲ ಜಂಕ್ಷನ್ ಬರುವ ಸಂದರ್ಭದಲ್ಲಿ ಡೀಸೆಲ್ ಖಾಲಿಯಾಗಿ ನಿಂತಿತ್ತೇನ್ನಲಾಗಿದೆ.‌ ಬಸ್ ನಲ್ಲಿ ಅನೇಕ ಪ್ರಯಾಣಿಕರು ಮಂಗಳೂರು ಗೆ ಹೋಗುವವರಿದ್ದು, ಅವರಿಗೆ ಸಮಸ್ಯೆ ಆಗಿದೆ. ಈ ಬಗ್ಗೆ ಡಿಫೋಗೆ ಕರೆಮಾಡಿ ಕೇಳಿದರೆ ಬಸ್ ಚಾಲಕ ಹತ್ತಿರದ ಪೆಟ್ರೋಲ್ ಬಂಕ್ ನಲ್ಲಿ ಡಿಸೇಲ್ ಹಾಕಿ ಹೋಗಬೇಕು ಎಂದು ಹೇಳುತ್ತಾರೆ, ಆದರೆ ಚಾಲಕ ನಾನು ಯಾಕೆ ಹಾಕಿಸಬೇಕು ಡಿಸೇಲ್ ಡಿಪೋ ದಲ್ಲೇ ಹಾಕಬೇಕು ಎಂದು ಹೇಳುತ್ತಾರೆ. ಒಟ್ಟಿನಲ್ಲಿ ಪ್ರಯಾಣಿಕರು ಸಂದಿಗ್ಧತೆ ಗೆ ಸಿಲುಕಿದ್ದಾರೆ.

Related posts

ಯಕ್ಷಗಾನದ ಮೇರು ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ

Suddi Udaya

ದೇಹದಾನ ನೋಂದಣಿ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾದ ವಸಂತ ಪೂಜಾರಿ ಮತ್ತು ಸುಶೀಲ ಹೆಗ್ಡೆ

Suddi Udaya

ಬೆಳ್ತಂಗಡಿ : ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಲಾಯಿಲ: ಸಂವಿಧಾನ ಜಾಗೃತಿ ಜಾಥ

Suddi Udaya

ಬೆಳ್ತಂಗಡಿ: ರೈತರು ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ

Suddi Udaya

ಬೆಳ್ತಂಗಡಿ: ಬಜರಂಗದಳ ಸಂಘಟನೆ ಹಾಗೂ ಶರಣ್ ಪಂಪುವೆಲ್ ರವರ ಮೇಲೆ ಅವಮಾನಕರ ಪೋಸ್ಟ್ ಮತ್ತು ವಿಡೀಯೋ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಿಗೆ ಮನವಿ

Suddi Udaya
error: Content is protected !!