25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾರುತಿ ಕಾರಿನಲ್ಲಿ 1.550 ಕೆ.ಜಿ. ಗಾಂಜಾ ಪತ್ತೆ: ಕೊಟ್ಟಿಗೆಹಾರದಲ್ಲಿ ಆರೋಪಿ ಬಂಧನ

ಚಾರ್ಮಾಡಿ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಿಂದ ಹೊರನಾಡು ಸಂಪರ್ಕಿಸುವ ರಸ್ತೆ , ಕೊಟ್ಟಿಗೆಹಾರ ಸಮೀಪದಲ್ಲೆ 1.550 ಕೆ.ಜಿ. ಗಾಂಜಾ ಅಪರಾಧ ಪೊಲೀಸರು ಸೆರೆ ಹಿಡಿದಿದ್ದಾರೆ.

ಚಾರ್ಮಾಡಿಗೆ ಗಾಂಜಾ ಮಾರಲು ತೆರಳುತ್ತಿದ್ದ ಓರ್ವ ವ್ಯಕ್ತಿ ಹಾಗೂ ಮಾರುತಿ ಕಾರ್ ಸಮೇತ ಅಪರಾಧ ಪೋಲಿಸರು ಬಂಧಿಸಿದ್ದಾರೆ.ಆರೋಪಿ ಇದ್ರಿಸ್ ಪಾಷಾ 33 ವರ್ಷ ಬೇಲೂರು ಮೂಲದವರು, ಈ ಕಾರ್ಯಾಚರಣೆಯಲ್ಲಿ CEN ಅಪರಾಧ ಪೊಲೀಸ್ ಠಾಣಾ ಪಿ.ಎಸ್.ಐ. ವಿಶ್ವನಾಥ್,ಹಾಗೂ ಪೊಲೀಸ್ ಸಿಬ್ಬಂದಿಗಳಾದ ಇಮ್ರಾನ್, ಹರೀಶ್,ರಮೇಶ್,ಮಹೇಂದ್ರ ಮತ್ತು ಮಂಜುನಾಥ್ ಕಾರ್ಯಾಚರಣೆ ಯಲ್ಲಿ ಭಾಗವಹಿಸಿದ್ದಾರೆ.

Related posts

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಮತದಾನ ಕೇಂದ್ರಗಳಿಗೆ ಭೇಟಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಯಾಗಿ ಖಾಲಿದ್ ಪುಲಾಬೆ ನೇಮಕ

Suddi Udaya

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಫ್‌ಎಸ್ಎಲ್ ವರದಿ ಬರುವವರೆಗೂ ಎಸ್‌ಐಟಿ ತನಿಖೆ ಸ್ಥಗಿತ: ಗೃಹ ಸಚಿವ ಪರಮೇಶ್ವರ್

Suddi Udaya

ಸೌಜನ್ಯಳ ಅತ್ಯಾಚಾರ ಕೊಲೆ ಪ್ರಕರಣವನ್ನು ಮರುತನಿಖೆ ನಡೆಸುವಂತೆ ತಾ| ಮಹಿಳಾ ಮಂಡಲ ಒಕ್ಕೂಟದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಕರಿಮಣೇಲು ಬಳಿ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಮರ

Suddi Udaya

ಕೊಕ್ಕಡ ಸ. ಪ್ರೌಢಶಾಲೆಯಲ್ಲಿ ಅ.3 ರಿಂದ ಅ.9 ರವರೆಗೆ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya
error: Content is protected !!