22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾರುತಿ ಕಾರಿನಲ್ಲಿ 1.550 ಕೆ.ಜಿ. ಗಾಂಜಾ ಪತ್ತೆ: ಕೊಟ್ಟಿಗೆಹಾರದಲ್ಲಿ ಆರೋಪಿ ಬಂಧನ

ಚಾರ್ಮಾಡಿ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಿಂದ ಹೊರನಾಡು ಸಂಪರ್ಕಿಸುವ ರಸ್ತೆ , ಕೊಟ್ಟಿಗೆಹಾರ ಸಮೀಪದಲ್ಲೆ 1.550 ಕೆ.ಜಿ. ಗಾಂಜಾ ಅಪರಾಧ ಪೊಲೀಸರು ಸೆರೆ ಹಿಡಿದಿದ್ದಾರೆ.

ಚಾರ್ಮಾಡಿಗೆ ಗಾಂಜಾ ಮಾರಲು ತೆರಳುತ್ತಿದ್ದ ಓರ್ವ ವ್ಯಕ್ತಿ ಹಾಗೂ ಮಾರುತಿ ಕಾರ್ ಸಮೇತ ಅಪರಾಧ ಪೋಲಿಸರು ಬಂಧಿಸಿದ್ದಾರೆ.ಆರೋಪಿ ಇದ್ರಿಸ್ ಪಾಷಾ 33 ವರ್ಷ ಬೇಲೂರು ಮೂಲದವರು, ಈ ಕಾರ್ಯಾಚರಣೆಯಲ್ಲಿ CEN ಅಪರಾಧ ಪೊಲೀಸ್ ಠಾಣಾ ಪಿ.ಎಸ್.ಐ. ವಿಶ್ವನಾಥ್,ಹಾಗೂ ಪೊಲೀಸ್ ಸಿಬ್ಬಂದಿಗಳಾದ ಇಮ್ರಾನ್, ಹರೀಶ್,ರಮೇಶ್,ಮಹೇಂದ್ರ ಮತ್ತು ಮಂಜುನಾಥ್ ಕಾರ್ಯಾಚರಣೆ ಯಲ್ಲಿ ಭಾಗವಹಿಸಿದ್ದಾರೆ.

Related posts

ಬೆಳ್ತಂಗಡಿ ಮಹಿಳಾ ಮಂಡಲದ ವತಿಯಿಂದ ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಶ್ರೀಮತಿ ಮೇರಿ ಯು.ಪಿ. ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾಲ್ಲೂಕಿನ ವಿವಿಧ ಚಚ್೯ಗಳಿಗೆ ಭೇಟಿ ನೀಡಿ, ಮತ ಯಾಚಿಸಿದ ಹರೀಶ್ ಪೂಂಜ

Suddi Udaya

ಕಕ್ಕಿಂಜೆ ಶಾಲಾ ಪ್ರಾರಂಭೋತ್ಸವ : ಪೋಷಕರಿಗೆ ಮಾರ್ಗದರ್ಶನ

Suddi Udaya

ಮುಂಡಾಜೆ ಪಂಚಾಯತ್ ನಲ್ಲಿ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya

ಶಿಶಿಲ : ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಡಿತ; ಮಹಿಳೆ ಸಾವು

Suddi Udaya

ನಾರಾವಿ: ಬಸದಿಯಲ್ಲಿ ಧಾಮ ಸಂಪ್ರೋಕ್ಷಣಾಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya
error: Content is protected !!