37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಲಾಯಿಲ : ಡಿಸೇಲ್ ಇಲ್ಲದೆ ಕೈಕೊಟ್ಟ ಕೆಎಸ್ಸಾರ್ಟಿಸಿ ಬಸ್: ಸಂದಿಗ್ಧ ಸ್ಥಿತಿಯಲ್ಲಿ ಪ್ರಯಾಣಿಕರು

ಬೆಳ್ತಂಗಡಿ: ಇಲ್ಲಿಯ ಲಾಯಿಲ ಜಂಕ್ಷನ್ ನಲ್ಲಿ ಡಿಸೇಲ್ ಇಲ್ಲದೆ ಕೆಎಸ್ಸಾರ್ಟಿಸಿ ಬಸ್ ಪ್ರಯಾಣಿಕರಿಗೆ ಕೈಕೊಟ್ಟ ಘಟನೆ ನಡೆದಿದೆ.

ಧಮ೯ಸ್ಥಳದಿಂದ ಹೊರಟ ಈ ಬಸ್ ಲಾಯಿಲ ಜಂಕ್ಷನ್ ಬರುವ ಸಂದರ್ಭದಲ್ಲಿ ಡೀಸೆಲ್ ಖಾಲಿಯಾಗಿ ನಿಂತಿತ್ತೇನ್ನಲಾಗಿದೆ.‌ ಬಸ್ ನಲ್ಲಿ ಅನೇಕ ಪ್ರಯಾಣಿಕರು ಮಂಗಳೂರು ಗೆ ಹೋಗುವವರಿದ್ದು, ಅವರಿಗೆ ಸಮಸ್ಯೆ ಆಗಿದೆ. ಈ ಬಗ್ಗೆ ಡಿಫೋಗೆ ಕರೆಮಾಡಿ ಕೇಳಿದರೆ ಬಸ್ ಚಾಲಕ ಹತ್ತಿರದ ಪೆಟ್ರೋಲ್ ಬಂಕ್ ನಲ್ಲಿ ಡಿಸೇಲ್ ಹಾಕಿ ಹೋಗಬೇಕು ಎಂದು ಹೇಳುತ್ತಾರೆ, ಆದರೆ ಚಾಲಕ ನಾನು ಯಾಕೆ ಹಾಕಿಸಬೇಕು ಡಿಸೇಲ್ ಡಿಪೋ ದಲ್ಲೇ ಹಾಕಬೇಕು ಎಂದು ಹೇಳುತ್ತಾರೆ. ಒಟ್ಟಿನಲ್ಲಿ ಪ್ರಯಾಣಿಕರು ಸಂದಿಗ್ಧತೆ ಗೆ ಸಿಲುಕಿದ್ದಾರೆ.

Related posts

ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿರುವ ಸುಳ್ಯದ ಸಂಧ್ಯಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆಯಿಂದ ಸೋಮಂತಡ್ಕ ಪ್ರಯಾಣ ಸಂದರ್ಭ ಕಳೆದು ಹೋದ ರೂ.2. 80 ಲಕ್ಷ ಹಣವಿದ್ದ ಬ್ಯಾಗ್: ಕೊರಗಜ್ಜನ ಮೊರೆ ಹೋದ ಬ್ಯಾಗ್ ಕಳೆದು ಕೊಂಡ‌ ಲತೇಶ್ ಉಜಿರೆ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಸಾರಿ ಮೇಳ: ಸೀರೆಗಳ ಮೇಲೆ ಶೇ.50 ಡಿಸ್ಕೌಂಟ್: ಕೆಲವೇ ದಿನಗಳು ಮಾತ್ರ

Suddi Udaya

ಮಾಂಡೋವಿ ಮೋಟಾರ್ಸ್ ಗೆ 40 ವರ್ಷದ ಸಂಭ್ರಮ, ನೆಚ್ಚಿನ ಕಾರು ಖರೀದಿಗೆ ಸುವರ್ಣವಕಾಶ

Suddi Udaya

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ ಡಾ. ರವಿ ಮಂಡ್ಯ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆಯ ಬಗ್ಗೆ ಜಾಗೃತಿ ಅಭಿಯಾನ

Suddi Udaya
error: Content is protected !!