30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಲಾಯಿಲ : ಡಿಸೇಲ್ ಇಲ್ಲದೆ ಕೈಕೊಟ್ಟ ಕೆಎಸ್ಸಾರ್ಟಿಸಿ ಬಸ್: ಸಂದಿಗ್ಧ ಸ್ಥಿತಿಯಲ್ಲಿ ಪ್ರಯಾಣಿಕರು

ಬೆಳ್ತಂಗಡಿ: ಇಲ್ಲಿಯ ಲಾಯಿಲ ಜಂಕ್ಷನ್ ನಲ್ಲಿ ಡಿಸೇಲ್ ಇಲ್ಲದೆ ಕೆಎಸ್ಸಾರ್ಟಿಸಿ ಬಸ್ ಪ್ರಯಾಣಿಕರಿಗೆ ಕೈಕೊಟ್ಟ ಘಟನೆ ನಡೆದಿದೆ.

ಧಮ೯ಸ್ಥಳದಿಂದ ಹೊರಟ ಈ ಬಸ್ ಲಾಯಿಲ ಜಂಕ್ಷನ್ ಬರುವ ಸಂದರ್ಭದಲ್ಲಿ ಡೀಸೆಲ್ ಖಾಲಿಯಾಗಿ ನಿಂತಿತ್ತೇನ್ನಲಾಗಿದೆ.‌ ಬಸ್ ನಲ್ಲಿ ಅನೇಕ ಪ್ರಯಾಣಿಕರು ಮಂಗಳೂರು ಗೆ ಹೋಗುವವರಿದ್ದು, ಅವರಿಗೆ ಸಮಸ್ಯೆ ಆಗಿದೆ. ಈ ಬಗ್ಗೆ ಡಿಫೋಗೆ ಕರೆಮಾಡಿ ಕೇಳಿದರೆ ಬಸ್ ಚಾಲಕ ಹತ್ತಿರದ ಪೆಟ್ರೋಲ್ ಬಂಕ್ ನಲ್ಲಿ ಡಿಸೇಲ್ ಹಾಕಿ ಹೋಗಬೇಕು ಎಂದು ಹೇಳುತ್ತಾರೆ, ಆದರೆ ಚಾಲಕ ನಾನು ಯಾಕೆ ಹಾಕಿಸಬೇಕು ಡಿಸೇಲ್ ಡಿಪೋ ದಲ್ಲೇ ಹಾಕಬೇಕು ಎಂದು ಹೇಳುತ್ತಾರೆ. ಒಟ್ಟಿನಲ್ಲಿ ಪ್ರಯಾಣಿಕರು ಸಂದಿಗ್ಧತೆ ಗೆ ಸಿಲುಕಿದ್ದಾರೆ.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನ ವಾರ್ಷಿಕೋತ್ಸವ ‘ಆರೋಹಣಮ್

Suddi Udaya

ಅರಸಿನಮಕ್ಕಿ ರೇಣುಕಾ ಸುಧೀರ್ ಇವರ “ಮರುಗದಿರು ಮನವೇ” ಕೃತಿ ಲೋಕಾರ್ಪಣೆ

Suddi Udaya

ಕೊಯ್ಯೂರು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಬಟ್ಟಲು ವಿತರಣೆ

Suddi Udaya

ಡಿ.24: ಅಯ್ಯಪ್ಪ ವ್ರತಧಾರಿಗಳು ಮತ್ತು ಅಯ್ಯಪ್ಪ ಭಕ್ತರ ತಾಲೂಕು ಸಮಾವೇಶ: ಸಂಪತ್ ಬಿ. ಸುವರ್ಣ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

Suddi Udaya
error: Content is protected !!